Featured

ರಾಜ್ಯದಲ್ಲಿ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ : ಕೆ.ಸುಧಾಕರ್ – Vishwanews24

ರಾಜ್ಯದಲ್ಲಿ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ : ಕೆ.ಸುಧಾಕರ್ – Vishwanews24

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ನಷ್ಟವಾಗಿದೆ. ಹೀಗಾಗಿ ಕೆಲವು ವಿನಾಯಿತಿ ಕೊಡಲಾಗಿದೆ. ಅಳೆದು ತೂಗಿ ಈ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೇ.10ಕ್ಕಿಂತ ಹೆಚ್ಚು ಸೋಂಕು ಇರುವ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. 5% ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು ಎಂದರು.

ಗ್ರಾಮಗಳ ಸೀಲ್ ಡೌನ್: ಅಂತಾರಾಜ್ಯ, ಹೊರ ದೇಶದಿಂದ ಬರುವವರಿಗೆ ಚೆಕ್ ಪಾಯಿಂಟ್ ಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಒಂದು ಗ್ರಾಮದಲ್ಲಿ ಐದು ಸೋಂಕಿತರು ಕಂಡು ಬಂದರೇ ಅ ಗ್ರಾಮವನ್ನೇ ಸೀಲ್ ಡೌನ್ ಮಾಡಬೇಕು. ಗ್ರಾಮ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕು ಎಂದರು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

21 minutes ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

30 minutes ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

21 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

23 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

23 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

23 hours ago