ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ನಷ್ಟವಾಗಿದೆ. ಹೀಗಾಗಿ ಕೆಲವು ವಿನಾಯಿತಿ ಕೊಡಲಾಗಿದೆ. ಅಳೆದು ತೂಗಿ ಈ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೇ.10ಕ್ಕಿಂತ ಹೆಚ್ಚು ಸೋಂಕು ಇರುವ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. 5% ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು ಎಂದರು.
ಗ್ರಾಮಗಳ ಸೀಲ್ ಡೌನ್: ಅಂತಾರಾಜ್ಯ, ಹೊರ ದೇಶದಿಂದ ಬರುವವರಿಗೆ ಚೆಕ್ ಪಾಯಿಂಟ್ ಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಒಂದು ಗ್ರಾಮದಲ್ಲಿ ಐದು ಸೋಂಕಿತರು ಕಂಡು ಬಂದರೇ ಅ ಗ್ರಾಮವನ್ನೇ ಸೀಲ್ ಡೌನ್ ಮಾಡಬೇಕು. ಗ್ರಾಮ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕು ಎಂದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…