ಉಡುಪಿ : ಜಿಲ್ಲೆಯಲ್ಲಿ ಇಂದು 188 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 90, ಕುಂದಾಪುರ 47, ಕಾರ್ಕಳ 47 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2167 ಕ್ಕೆ ಇಳಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು. ಈ ಪೈಕಿ ಉಡುಪಿಯ ಇಬ್ಬರು ಮಹಿಳೆಯರು ಹಾಗೂ ಕುಂದಾಪುರ ದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.17 ರಂದು ಜಿಲ್ಲೆಯಲ್ಲಿ 330 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 39,059 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,016 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,480 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…