ಉಡುಪಿ : ಜಿಲ್ಲೆಯಲ್ಲಿ ಇಂದು 188 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 90, ಕುಂದಾಪುರ 47, ಕಾರ್ಕಳ 47 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2167 ಕ್ಕೆ ಇಳಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು. ಈ ಪೈಕಿ ಉಡುಪಿಯ ಇಬ್ಬರು ಮಹಿಳೆಯರು ಹಾಗೂ ಕುಂದಾಪುರ ದ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.17 ರಂದು ಜಿಲ್ಲೆಯಲ್ಲಿ 330 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಕೋವಿಡ್ 2ನೇ ಅಲೆ ಆರಂಭ ಆದಾಗಿನಿಂದ ಈವರೆಗೆ 39,059 ಮಂದಿ ಗುಣಮುಖರಾಗಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಒಟ್ಟು ಈವರೆಗೆ ಪತ್ತೆಯಾದ 65,016 ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ 62,480 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…