Featured

ಉಡುಪಿ : ಮಮತೆಯ ತೊಟ್ಟಿಲು ಆಶ್ರಮದಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ – Vishwanews24

ಉಡುಪಿ : ಮಮತೆಯ ತೊಟ್ಟಿಲು ಆಶ್ರಮದಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ – Vishwanews24

ಉಡುಪಿ: ಜಿಲ್ಲಾ ರಾಹುಲ್ ಗಾಂಧಿ ಬ್ರಿಗೇಡ್ ವತಿಯಿಂದ ರಾಹುಲ್ ಗಾಂಧಿ 51ನೇ ಹುಟ್ಟುಹಬ್ಬ ಮಮತೆಯ ತೊಟ್ಟಿಲು ಆಶ್ರಮದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ಮೊಹಮ್ಮದ್ ಜಮೀರ್ ಅವರ ನೇತೃತ್ವದಲ್ಲಿ ಆಶ್ರಮದ ಮಕ್ಕಳಿಗೆ 25 ಕುರ್ಚಿ, ಅಕ್ಕಿ, ಹಾಗೂ ಸಿಹಿ ತಿಂಡಿ ಹಂಚಿ ವಿಶೇಷ ರೀತಿಯಲ್ಲಿ ಮಕ್ಕಳ ಜೊತೆ ಹುಟ್ಟುಹಬ್ಬದ ಪ್ರಯುಕ್ತ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮಮತೆಯ ತೊಟ್ಟಿಲು ಆಶ್ರಮದ ಕೆಲಸ ಕಾರ್ಯಗಳು ಶ್ಲಾಘನೀಯ ಈ ಆಶ್ರಮಕ್ಕೆ ಇನ್ನು ಮುಂದೆ ಪ್ರತಿ ತಿಂಗಳಿಗೆ 50 ಕೆಜಿ ಅಕ್ಕಿಯನ್ನು ಒಂದು ವರ್ಷ ನಿರಂತರವಾಗಿ ಡಿಕೆಶಿ ಅಭಿಮಾನಿ ಬಳಗ, ಯೂತ್ ಕಾಂಗ್ರೆಸ್, ವಿದ್ಯಾರ್ಥಿ ಸಂಘಟನೆ, ರಾಹುಲ್ ಗಾಂಧಿ ಬ್ರಿಗೇಡ್ ವತಿಯಿಂದ ನೀಡುವುದಾಗಿ ಆಶ್ರಮದ ಆಡಳಿತ ಮಂಡಳಿಗೆ ತಿಳಿಸಿದ್ದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಯುವರಾಜ್, ನಗರ ಸಭೆ ಸದಸ್ಯೆ ಅಮೃತ ಕೃಷ್ಣಮೂರ್ತಿ ಆಚಾರ್ಯ, ಜಿಲ್ಲಾ ವಿಧ್ಯಾರ್ಥಿ ಸಂಘಟನೆ ಅಧ್ಯಕ್ಷ ಸೌರಬ್ ಬಲ್ಲಳ್ , ಕೆಪಿಸಿಸಿ ಸೋಷಿಯಲ್ ಮೀಡಿಯಾ ಉಡುಪಿ ಜಿಲ್ಲೆ ಮಾಜಿ ಕೋ ಆರ್ಡಿನೇಟರ್ ಪ್ರಭಾಕರ ಆಚಾರ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಗುರು ಪ್ರಸಾದ್ ಶೆಟ್ಟಿ, ಡಿಕೆಶಿ ಅಭಿಮಾನಿ ಬಳಗದ ಉಪಾಧ್ಯಕ್ಷ ಮಹೇಶ್ ಸುವರ್ಣ ಮಲ್ಪೆ, ಪ್ರಧಾನ ಕಾರ್ಯದರ್ಶಿ ಗಣೇಶ್, ವಿಧ್ಯಾರ್ಥಿ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಸೋದ್, ಹಾಗೂ ಆಕ್ರಮ್, ಪ್ರಥಮ್ ಪೂಜಾರಿ, ಫಯಲ್, ಮುನ್ನ, ನದಿಮಾ, ನಿಯಾಜ್, ಕ್ರಿಷ್ಟನ್, ಮೂಫಿದ್,ಗಣೇಶ್ ಶೇರಿಗರ್, ಓಂಕರ್ ಸುನಿಲ್, ಮುಂತಾದವರು ಉಪಸ್ಥಿತರಿದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

18 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

18 hours ago