Featured

02-09-2021 : ಇಂದಿನ ರಾಶಿ ಭವಿಷ್ಯ -Vishwanews24

02-09-2021 : ಇಂದಿನ ರಾಶಿ ಭವಿಷ್ಯ -Vishwanews24

ಮೇಷ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಮಕ್ಕಳಿಂದ ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ

ವೃಷಭ: ಅನಿರೀಕ್ಷಿತ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸಾಲ ಮಾಡುವ ಆಲೋಚನೆ

ಮಿಥುನ: ಅಧಿಕ ಧನ ನಷ್ಟ, ಪ್ರೀತಿ ಪ್ರೇಮ ವಿಷಯಗಳಿಂದ ಸಮಸ್ಯೆ, ಮಕ್ಕಳ ನಡವಳಿಕೆಯಲ್ಲಿ ಬೇಸರ

ಕಟಕ: ಧನ ನಷ್ಟ, ಆತ್ಮಗೌರವಕ್ಕೆ ಧಕ್ಕೆ, ಆಸೆ-ಆಕಾಂಕ್ಷೆಗಳಿಗೆ ಕುಟುಂಬಸ್ಥರಿಂದ ವಿರೋಧ, ಸ್ಪರ್ಧಾತ್ಮಕ ವಿಷಯಗಳಿಗೆ ಅಡೆತಡೆ

ಸಿಂಹ: ಮಾನಸಿಕ ವೇದನೆ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಮತ್ತು ಅನುಕೂಲ,

ಕನ್ಯಾ: ಮಿತ್ರರಿಂದ ನಷ್ಟ, ಉದ್ಯೋಗ ಲಾಭ, ವಸ್ತ್ರಾಭರಣ ಖರೀದಿಗೆ ಹಣವ್ಯಯ, ಪರಿಹಾರ ಬಾಳೆಹಣ್ಣನ್ನು ದಾನ ಮಾಡಿ

ತುಲಾ: ಉತ್ತಮ ಧನ ಸಂಪಾದನೆ, ಅನಿರೀಕ್ಷಿತವಾಗಿ ಅದೃಷ್ಟ ಬರುವುದು, ಪೂರ್ವಿಕರ ಗುಪ್ತನಿಧಿ ಲಭಿಸುವುದು, ಮರೆತುಹೋದ ಹಣ ದೊರಕುವುದು

ವೃಶ್ಚಿಕ: ದಾಂಪತ್ಯದಲ್ಲಿ ಸಮಸ್ಯೆ, ಕುತಂತ್ರದಿಂದ ಅವಕಾಶಗಳು ಕೈ ತಪ್ಪುವುದು, ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳು, ಸಾಲಭಾದೆ

ಧನಸ್ಸು: ಸಂಕಷ್ಟ ಅನುಭವಿಸುವಿರಿ, ಪ್ರೀತಿ-ಪ್ರೇಮದಿಂದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ

ಮಕರ: ದಾಂಪತ್ಯ ಸಮಸ್ಯೆಗಳು ಹೆಚ್ಚಾಗುವುದು, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗ ಲಾಭ

ಕುಂಭ: ಮಕ್ಕಳ ನಡವಳಿಕೆಯಲ್ಲಿ ಬೇಸರ, ಅಧಿಕ ಖರ್ಚು, ಮನೆಯ ವಾತಾವರಣದಲ್ಲಿ ಸಂತಸ, ಪರಿಹಾರ ಅಜ್ಜ-ಅಜ್ಜಿಯರ ಸ್ಮರಣೆ ಮಾಡಿ

ಮೀನ: ಸಾಲ ಮಾಡುವ ಪರಿಸ್ಥಿತಿ, ಶತ್ರು ದಮನ, ಅಧಿಕ ಖರ್ಚು, ಪ್ರಯಾಣದಲ್ಲಿ ಅಡೆತಡೆ

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

7 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

8 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

9 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

10 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

10 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

10 hours ago