ಬೆಂಗಳೂರು: ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರ ವಿರುದ್ಧ ದಾಖಲಾದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣ ಬಿಡುಗಡೆ ಕೋರಿ ದೂರುದಾರ ಉದ್ಯಮಿ ಗೋವಿಂದಬಾಬು ಪೂಜಾರಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ದೂರುದಾರರ ಪರ ಹಿರಿಯ ವಕೀಲ ಚಂದ್ರಮೌಳಿ, ನಮ್ಮ ಹಣ ಬಿಡುಗಡೆ ಕೋರಿದ್ದ ಅರ್ಜಿ ವಜಾಗೊಂಡಿದೆ. ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಹಣ ಪಡೆದಿದ್ದರು. ಚೈತ್ರಾ ಕುಂದಾಪುರ ಅವರೀಗ ಬಿಗ್ ಬಾಸ್ ಸೆಲೆಬ್ರಿಟಿ. ಪೊಲೀಸರು ವಶಕ್ಕೆ ಪಡೆದಿರುವ ಹಣ ನಮಗೆ ಮರಳಿಸಬೇಕು ಎಂದು ವಾದ ಮಂಡಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…