ಬೆಂಗಳೂರು: ನನಗೆ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಗೊತ್ತಿಲ್ಲ, ನನಗೆ ಆರೋಗ್ಯ ಸರಿಯಿಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಕೆಲ ಶಾಸಕರು ದೆಹಲಿಗೆ ಭೇಟಿ ನೀಡಿರುವ ವಿಚಾರವಾಗಿ ಮಾತನಾಡಿದ್ದಾರೆ. ನನಗೆ ಶಾಸಕರು ದೆಹಲಿಗೆ ಹೋಗಿರುವ ಬಗ್ಗೆ ಗೊತ್ತಿಲ್ಲ. ನನ್ನ ಆರೋಗ್ಯವೂ ಸರಿಯಿಲ್ಲ ಅಂತ ಹೇಳಿದ್ದಾರೆ.
ಅಲ್ಲದೇ ಮೈಸೂರಿನಲ್ಲಿ ನಾನೇ 5 ವರ್ಷ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಹಳ ಸಂತೋಷ. ಯಾರು ಇಲ್ಲ ಅಂತ ಹೇಳಿದವರು? ಅವರು ಸಿಎಂ ಆಗಿರಲ್ಲ ಅಂತ ಯಾರೂ ಪ್ರಶ್ನಿಸಿಲ್ಲ. ನಮ್ಮ ಪಕ್ಷ ಅವರಿಗೆ ಸಿಎಂ ಆಗಿ ಜವಬ್ದಾರಿ ಕೊಟ್ಟಿದೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೇವೆ ಅಂತ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…