Skip to content
ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:- vishwanews24
ಉಡುಪಿ ಹಾರ್ನ್ ಮೈಕ್ Heilights
- ರಾಜ್ಯಾದ್ಯಂತ ಮೇ 9 ರಿಂದ ಭಜನೆ, ಹನುಮಾನ್ ಚಾಲೀಸ್ ಅಭಿಯಾನ
- ಸರ್ಕಾರಕ್ಕೆ ಭಜನಾ ಅಭಿಯಾನದ ಎಚ್ಚರಿಕೆ ನೀಡಿರುವ ಶ್ರೀರಾಮಸೇನೆ
- ಮಸೀದಿಯ ಎದುರು ಹೋಗಿ ಭಜನೆ ಮಾಡಿದರೆ ಸಂಘರ್ಷ ಆಗಬಹುದು
- ಆಜಾನ್ ಕುರಿತಾಗಿ ಸರಕಾರ ಮತ್ತು ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗಬೇಕು
- ಉಡುಪಿಯಲ್ಲಿ ಆಜಾನ್ ಶಬ್ದ ಕಡಿಮೆಯಾಗಿದೆ
- ಎಲ್ಲಾ ಧಾರ್ಮಿಕ ಕೇಂದ್ರಗಳು ಹಾರ್ನ್ ಮೈಕ್ ಗಳನ್ನು ಕೆಳಗೆ ಇಳಿಸುವುದು ಒಳ್ಳೇದು
- ಟವರಿನಿಂದ ಮೈಕನ್ನು ಕೆಳಗಿಟ್ಟು ಸ್ಪೀಕರ್ ಬಾಕ್ಸ್ ಅನ್ನು ಬಳಸಿ
- ಧರ್ಮಕೇಂದ್ರದ ಸುತ್ತ ಬಂದವರಿಗೆ ಕೇಳಿದರೆ ಸಾಕು ಇಡೀ ಊರಿಗೆ ಆಜಾನ್, ಮಂತ್ರ ಭಜನೆ ಕೇಳಬೇಕಾಗಿಲ್ಲ
- ದೇವಸ್ಥಾನದ ಸುಪ್ರಭಾತಕ್ಕೆ ಸಾರ್ವಜನಿಕರಿಂದ ಆಕ್ಷೇಪ ಗಳು ಇವೆ
- ದೇವಸ್ಥಾನ, ಕೃಷ್ಣಮಠದ ಸುತ್ತಮುತ್ತ ಆಕ್ಷೇಪಗಳು ಇವೆ
- ಹಾರ್ನ್ ಮೈಕ್ ಬದಲು ಸೌಂಡ್ ಬಾಕ್ಸ್ ಗಳನ್ನು ಉಪಯೋಗಿಸುವುದು ಸಮಸ್ಯೆ ಪರಿಹಾರ
- ರಾಜ್ಯಾದ್ಯಂತ ಹಾರ್ನ್ ಮೈಕ್ ನಿಲ್ಲಿಸಿದರೆ ಒಳ್ಳೇದು
- ಸೌಂಡ್ ಜಾಸ್ತಿ ಇದ್ದರೆ ಮನವೊಲಿಸುವ ಕೆಲಸ ಮಾಡೋಣ
- ಉಡುಪಿ ಶಾಸಕ ರಘುಪತಿ ಭಟ್ ಹೇಳಿಕೆ
error: Content is protected !!