Featured

ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:-vishwanews24

ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:- vishwanews24

ಉಡುಪಿ ಹಾರ್ನ್ ಮೈಕ್ Heilights

  • ರಾಜ್ಯಾದ್ಯಂತ ಮೇ 9 ರಿಂದ ಭಜನೆ, ಹನುಮಾನ್ ಚಾಲೀಸ್ ಅಭಿಯಾನ
  • ಸರ್ಕಾರಕ್ಕೆ ಭಜನಾ ಅಭಿಯಾನದ ಎಚ್ಚರಿಕೆ ನೀಡಿರುವ ಶ್ರೀರಾಮಸೇನೆ
  • ಮಸೀದಿಯ ಎದುರು ಹೋಗಿ ಭಜನೆ ಮಾಡಿದರೆ ಸಂಘರ್ಷ ಆಗಬಹುದು
  • ಆಜಾನ್ ಕುರಿತಾಗಿ ಸರಕಾರ ಮತ್ತು ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗಬೇಕು
  • ಉಡುಪಿಯಲ್ಲಿ ಆಜಾನ್ ಶಬ್ದ ಕಡಿಮೆಯಾಗಿದೆ
  • ಎಲ್ಲಾ ಧಾರ್ಮಿಕ ಕೇಂದ್ರಗಳು ಹಾರ್ನ್ ಮೈಕ್ ಗಳನ್ನು ಕೆಳಗೆ ಇಳಿಸುವುದು ಒಳ್ಳೇದು
  • ಟವರಿನಿಂದ ಮೈಕನ್ನು ಕೆಳಗಿಟ್ಟು ಸ್ಪೀಕರ್ ಬಾಕ್ಸ್ ಅನ್ನು ಬಳಸಿ
  • ಧರ್ಮಕೇಂದ್ರದ ಸುತ್ತ ಬಂದವರಿಗೆ ಕೇಳಿದರೆ ಸಾಕು ಇಡೀ ಊರಿಗೆ ಆಜಾನ್, ಮಂತ್ರ ಭಜನೆ ಕೇಳಬೇಕಾಗಿಲ್ಲ
  • ದೇವಸ್ಥಾನದ ಸುಪ್ರಭಾತಕ್ಕೆ ಸಾರ್ವಜನಿಕರಿಂದ ಆಕ್ಷೇಪ ಗಳು ಇವೆ
  • ದೇವಸ್ಥಾನ, ಕೃಷ್ಣಮಠದ ಸುತ್ತಮುತ್ತ ಆಕ್ಷೇಪಗಳು ಇವೆ
  • ಹಾರ್ನ್ ಮೈಕ್ ಬದಲು ಸೌಂಡ್ ಬಾಕ್ಸ್ ಗಳನ್ನು ಉಪಯೋಗಿಸುವುದು ಸಮಸ್ಯೆ ಪರಿಹಾರ
  • ರಾಜ್ಯಾದ್ಯಂತ ಹಾರ್ನ್ ಮೈಕ್ ನಿಲ್ಲಿಸಿದರೆ ಒಳ್ಳೇದು
  • ಸೌಂಡ್ ಜಾಸ್ತಿ ಇದ್ದರೆ ಮನವೊಲಿಸುವ ಕೆಲಸ ಮಾಡೋಣ
  • ಉಡುಪಿ ಶಾಸಕ ರಘುಪತಿ ಭಟ್ ಹೇಳಿಕೆ
Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

17 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago