Featured

ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:-vishwanews24

ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:- vishwanews24

ಉಡುಪಿ ಹಾರ್ನ್ ಮೈಕ್ Heilights

  • ರಾಜ್ಯಾದ್ಯಂತ ಮೇ 9 ರಿಂದ ಭಜನೆ, ಹನುಮಾನ್ ಚಾಲೀಸ್ ಅಭಿಯಾನ
  • ಸರ್ಕಾರಕ್ಕೆ ಭಜನಾ ಅಭಿಯಾನದ ಎಚ್ಚರಿಕೆ ನೀಡಿರುವ ಶ್ರೀರಾಮಸೇನೆ
  • ಮಸೀದಿಯ ಎದುರು ಹೋಗಿ ಭಜನೆ ಮಾಡಿದರೆ ಸಂಘರ್ಷ ಆಗಬಹುದು
  • ಆಜಾನ್ ಕುರಿತಾಗಿ ಸರಕಾರ ಮತ್ತು ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗಬೇಕು
  • ಉಡುಪಿಯಲ್ಲಿ ಆಜಾನ್ ಶಬ್ದ ಕಡಿಮೆಯಾಗಿದೆ
  • ಎಲ್ಲಾ ಧಾರ್ಮಿಕ ಕೇಂದ್ರಗಳು ಹಾರ್ನ್ ಮೈಕ್ ಗಳನ್ನು ಕೆಳಗೆ ಇಳಿಸುವುದು ಒಳ್ಳೇದು
  • ಟವರಿನಿಂದ ಮೈಕನ್ನು ಕೆಳಗಿಟ್ಟು ಸ್ಪೀಕರ್ ಬಾಕ್ಸ್ ಅನ್ನು ಬಳಸಿ
  • ಧರ್ಮಕೇಂದ್ರದ ಸುತ್ತ ಬಂದವರಿಗೆ ಕೇಳಿದರೆ ಸಾಕು ಇಡೀ ಊರಿಗೆ ಆಜಾನ್, ಮಂತ್ರ ಭಜನೆ ಕೇಳಬೇಕಾಗಿಲ್ಲ
  • ದೇವಸ್ಥಾನದ ಸುಪ್ರಭಾತಕ್ಕೆ ಸಾರ್ವಜನಿಕರಿಂದ ಆಕ್ಷೇಪ ಗಳು ಇವೆ
  • ದೇವಸ್ಥಾನ, ಕೃಷ್ಣಮಠದ ಸುತ್ತಮುತ್ತ ಆಕ್ಷೇಪಗಳು ಇವೆ
  • ಹಾರ್ನ್ ಮೈಕ್ ಬದಲು ಸೌಂಡ್ ಬಾಕ್ಸ್ ಗಳನ್ನು ಉಪಯೋಗಿಸುವುದು ಸಮಸ್ಯೆ ಪರಿಹಾರ
  • ರಾಜ್ಯಾದ್ಯಂತ ಹಾರ್ನ್ ಮೈಕ್ ನಿಲ್ಲಿಸಿದರೆ ಒಳ್ಳೇದು
  • ಸೌಂಡ್ ಜಾಸ್ತಿ ಇದ್ದರೆ ಮನವೊಲಿಸುವ ಕೆಲಸ ಮಾಡೋಣ
  • ಉಡುಪಿ ಶಾಸಕ ರಘುಪತಿ ಭಟ್ ಹೇಳಿಕೆ
Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

4 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

4 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

5 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

5 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

5 hours ago