Featured

ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:-vishwanews24

ಮಸೀದಿಯ ಆಜಾನ್ ಗೆ ಹಾರ್ನ್ ಮೈಕ್ ಬದಲು- ಸೌಂಡ್ ಬಾಕ್ಸ್ ಉಪಯೋಗಿಸಿ: ಶಾಸಕ ರಘುಪತಿ ಭಟ್:- vishwanews24

ಉಡುಪಿ ಹಾರ್ನ್ ಮೈಕ್ Heilights

  • ರಾಜ್ಯಾದ್ಯಂತ ಮೇ 9 ರಿಂದ ಭಜನೆ, ಹನುಮಾನ್ ಚಾಲೀಸ್ ಅಭಿಯಾನ
  • ಸರ್ಕಾರಕ್ಕೆ ಭಜನಾ ಅಭಿಯಾನದ ಎಚ್ಚರಿಕೆ ನೀಡಿರುವ ಶ್ರೀರಾಮಸೇನೆ
  • ಮಸೀದಿಯ ಎದುರು ಹೋಗಿ ಭಜನೆ ಮಾಡಿದರೆ ಸಂಘರ್ಷ ಆಗಬಹುದು
  • ಆಜಾನ್ ಕುರಿತಾಗಿ ಸರಕಾರ ಮತ್ತು ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗಬೇಕು
  • ಉಡುಪಿಯಲ್ಲಿ ಆಜಾನ್ ಶಬ್ದ ಕಡಿಮೆಯಾಗಿದೆ
  • ಎಲ್ಲಾ ಧಾರ್ಮಿಕ ಕೇಂದ್ರಗಳು ಹಾರ್ನ್ ಮೈಕ್ ಗಳನ್ನು ಕೆಳಗೆ ಇಳಿಸುವುದು ಒಳ್ಳೇದು
  • ಟವರಿನಿಂದ ಮೈಕನ್ನು ಕೆಳಗಿಟ್ಟು ಸ್ಪೀಕರ್ ಬಾಕ್ಸ್ ಅನ್ನು ಬಳಸಿ
  • ಧರ್ಮಕೇಂದ್ರದ ಸುತ್ತ ಬಂದವರಿಗೆ ಕೇಳಿದರೆ ಸಾಕು ಇಡೀ ಊರಿಗೆ ಆಜಾನ್, ಮಂತ್ರ ಭಜನೆ ಕೇಳಬೇಕಾಗಿಲ್ಲ
  • ದೇವಸ್ಥಾನದ ಸುಪ್ರಭಾತಕ್ಕೆ ಸಾರ್ವಜನಿಕರಿಂದ ಆಕ್ಷೇಪ ಗಳು ಇವೆ
  • ದೇವಸ್ಥಾನ, ಕೃಷ್ಣಮಠದ ಸುತ್ತಮುತ್ತ ಆಕ್ಷೇಪಗಳು ಇವೆ
  • ಹಾರ್ನ್ ಮೈಕ್ ಬದಲು ಸೌಂಡ್ ಬಾಕ್ಸ್ ಗಳನ್ನು ಉಪಯೋಗಿಸುವುದು ಸಮಸ್ಯೆ ಪರಿಹಾರ
  • ರಾಜ್ಯಾದ್ಯಂತ ಹಾರ್ನ್ ಮೈಕ್ ನಿಲ್ಲಿಸಿದರೆ ಒಳ್ಳೇದು
  • ಸೌಂಡ್ ಜಾಸ್ತಿ ಇದ್ದರೆ ಮನವೊಲಿಸುವ ಕೆಲಸ ಮಾಡೋಣ
  • ಉಡುಪಿ ಶಾಸಕ ರಘುಪತಿ ಭಟ್ ಹೇಳಿಕೆ
Vishwa News 24

Recent Posts

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

1 minute ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

16 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

23 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

28 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

33 minutes ago

ಕಾಂಗ್ರೆಸ್ ಪಕ್ಷ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು , ಶೀಘ್ರದಲ್ಲೇ ಹೊಸ ಜಿಲ್ಲಾಅಧ್ಯಕ್ಷರ ನೇಮಕಾತಿ :ಬಿ.ಕೆ. ಹರಿಪ್ರಸಾದ್ – vishwanews24

ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ :  ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…

45 minutes ago