Featured

6ನೇ ವಿಶ್ವ ದಾಖಲೆಗೆ ಸಜ್ಜಾಗಿರುವ ದಾಖಲೆಗಳ ಸರದಾರಿಣಿ ಉಡುಪಿಯ ತನುಶ್ರೀ ಪಿತ್ರೋಡಿ -Vishwanews24

6ನೇ ವಿಶ್ವ ದಾಖಲೆಗೆ ಸಜ್ಜಾಗಿರುವ  ದಾಖಲೆಗಳ ಸರದಾರಿಣಿ  ಉಡುಪಿಯ ತನುಶ್ರೀ ಪಿತ್ರೋಡಿ -Vishwanews24

ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರದ ಪಿತ್ರೋಡಿಯ 5 ವಿಶ್ವ ದಾಖಲೆಗಳ ಸರದಾರಿಣಿ ತನುಶ್ರೀ ಪಿತ್ರೋಡಿ ಇನ್ನೊಂದು ದಾಖಲೆಗೆ ಹೊರಟು ನಿಂತಿದ್ದಾರೆ. ಇದೇ ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ದಾಖಲೆಯೊಂದನ್ನು ಮಾಡಲು ಹೊರಟಿದ್ದಾರೆ.

ಸ್ವರ್ಣೆಗೆ ಆರತಿ ಬೆಳಗಿದ ಪೇಜಾವರ ಶ್ರೀಗಳು ಈ ಬಾರಿ ತನುಶ್ರೀ ಮೋಸ್ಟ್ ಬ್ಯಾಕ್ವರ್ಡ್ಸ್ ಬಾಡಿ ಸ್ಕಿಪ್ಪಿಂಗ್ ಇನ್ ಒನ್ ಮಿನಿಟ್ ದಾಖಲೆಗಾಗಿ ಪ್ರಯತ್ನಿಸುತ್ತಿದ್ದಾಳೆ. ಈ ದಾಖಲೆಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿರುವ 11 ವರ್ಷದ ತನುಶ್ರೀ ವಿಶ್ವದಾಖಲೆ ಮಾಡುತ್ತೇನೆ ಎಂಬ ಅಚಲ ವಿಶ್ವಾಸದಲ್ಲಿದ್ದಾಳೆ.

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24

ಉಡುಪಿ ಜಿಲ್ಲೆಯ ಪಿತ್ರೋಡಿಯ ತುನುಶ್ರೀ ಈಗಾಗಲೇ ನಾಲ್ಕು ವಿಶ್ವ ದಾಖಲೆಗಳನ್ನು ಮಾಡಿದ್ದಾಳೆ. ಫೆಬ್ರವರಿ 6ರಂದು ಐದನೇಯ ವಿಶ್ವದಾಖಲೆ ಮಾಡಲು ಹೊರಟಿದ್ದಾಳೆ. ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ತನುಶ್ರೀ ಪಿತ್ರೋಡಿ ನೂತನ ದಾಖಲೆಯೊಂದನ್ನು ಮಾಡುತ್ತಿದ್ದಾಳೆ.

ಧನುರಾಸನ ಹಾಕಿ ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ (62) ಉರುಳಿದ್ದು ತನುಶ್ರೀಯ ಒಂದು ದಾಖಲೆ. 1 ನಿಮಿಷ 40 ಸೆಕೆಂಡ್‍ಗಳಲ್ಲಿ ಅತಿ ವೇಗವಾಗಿ 100 ಬಾರಿ ಉರುಳಿ ಮತ್ತೊಂದು ದಾಖಲೆ ಮಾಡಿದ್ದಾಳೆ ಈ ಪೋರಿ.

ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ -Vishwanews24

2017ರಲ್ಲಿ ನಿರಾಲಂಬ ಪೂರ್ಣ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಗೋಲ್ಡನ್ ಬುಕ್ ಆಫ್ ವಲ್ಡ್‌ ರೆಕಾರ್ಡ್ ಸೇರಿದ್ದಳು. ತುನುಶ್ರೀ ಹೆಸರಿನಲ್ಲಿ ಈಗಾಗಲೇ ನಾಲ್ಕು ದಾಖಲೆಗಳಿವೆ.

ನಾಟ್ಯದಲ್ಲೂ ಅಸಾಧಾರಣ ಸಾಧನೆ ಮಾಡಿರುವ ತನುಶ್ರೀ ಯೋಗರತ್ನ ಎಂಬ ಬಿರುದಾಂಕಿತೆ. ತನುಶ್ರೀಯ ಸಾಧನೆಗಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೂಡ ಮುಡಿಗೇರಿದೆ.

ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

7 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

7 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

7 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

8 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

9 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

9 hours ago