Featured

6ನೇ ವಿಶ್ವ ದಾಖಲೆಗೆ ಸಜ್ಜಾಗಿರುವ ದಾಖಲೆಗಳ ಸರದಾರಿಣಿ ಉಡುಪಿಯ ತನುಶ್ರೀ ಪಿತ್ರೋಡಿ -Vishwanews24

6ನೇ ವಿಶ್ವ ದಾಖಲೆಗೆ ಸಜ್ಜಾಗಿರುವ  ದಾಖಲೆಗಳ ಸರದಾರಿಣಿ  ಉಡುಪಿಯ ತನುಶ್ರೀ ಪಿತ್ರೋಡಿ -Vishwanews24

ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರದ ಪಿತ್ರೋಡಿಯ 5 ವಿಶ್ವ ದಾಖಲೆಗಳ ಸರದಾರಿಣಿ ತನುಶ್ರೀ ಪಿತ್ರೋಡಿ ಇನ್ನೊಂದು ದಾಖಲೆಗೆ ಹೊರಟು ನಿಂತಿದ್ದಾರೆ. ಇದೇ ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ದಾಖಲೆಯೊಂದನ್ನು ಮಾಡಲು ಹೊರಟಿದ್ದಾರೆ.

ಸ್ವರ್ಣೆಗೆ ಆರತಿ ಬೆಳಗಿದ ಪೇಜಾವರ ಶ್ರೀಗಳು ಈ ಬಾರಿ ತನುಶ್ರೀ ಮೋಸ್ಟ್ ಬ್ಯಾಕ್ವರ್ಡ್ಸ್ ಬಾಡಿ ಸ್ಕಿಪ್ಪಿಂಗ್ ಇನ್ ಒನ್ ಮಿನಿಟ್ ದಾಖಲೆಗಾಗಿ ಪ್ರಯತ್ನಿಸುತ್ತಿದ್ದಾಳೆ. ಈ ದಾಖಲೆಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿರುವ 11 ವರ್ಷದ ತನುಶ್ರೀ ವಿಶ್ವದಾಖಲೆ ಮಾಡುತ್ತೇನೆ ಎಂಬ ಅಚಲ ವಿಶ್ವಾಸದಲ್ಲಿದ್ದಾಳೆ.

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24

ಉಡುಪಿ ಜಿಲ್ಲೆಯ ಪಿತ್ರೋಡಿಯ ತುನುಶ್ರೀ ಈಗಾಗಲೇ ನಾಲ್ಕು ವಿಶ್ವ ದಾಖಲೆಗಳನ್ನು ಮಾಡಿದ್ದಾಳೆ. ಫೆಬ್ರವರಿ 6ರಂದು ಐದನೇಯ ವಿಶ್ವದಾಖಲೆ ಮಾಡಲು ಹೊರಟಿದ್ದಾಳೆ. ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ತನುಶ್ರೀ ಪಿತ್ರೋಡಿ ನೂತನ ದಾಖಲೆಯೊಂದನ್ನು ಮಾಡುತ್ತಿದ್ದಾಳೆ.

ಧನುರಾಸನ ಹಾಕಿ ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ (62) ಉರುಳಿದ್ದು ತನುಶ್ರೀಯ ಒಂದು ದಾಖಲೆ. 1 ನಿಮಿಷ 40 ಸೆಕೆಂಡ್‍ಗಳಲ್ಲಿ ಅತಿ ವೇಗವಾಗಿ 100 ಬಾರಿ ಉರುಳಿ ಮತ್ತೊಂದು ದಾಖಲೆ ಮಾಡಿದ್ದಾಳೆ ಈ ಪೋರಿ.

ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ -Vishwanews24

2017ರಲ್ಲಿ ನಿರಾಲಂಬ ಪೂರ್ಣ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಗೋಲ್ಡನ್ ಬುಕ್ ಆಫ್ ವಲ್ಡ್‌ ರೆಕಾರ್ಡ್ ಸೇರಿದ್ದಳು. ತುನುಶ್ರೀ ಹೆಸರಿನಲ್ಲಿ ಈಗಾಗಲೇ ನಾಲ್ಕು ದಾಖಲೆಗಳಿವೆ.

ನಾಟ್ಯದಲ್ಲೂ ಅಸಾಧಾರಣ ಸಾಧನೆ ಮಾಡಿರುವ ತನುಶ್ರೀ ಯೋಗರತ್ನ ಎಂಬ ಬಿರುದಾಂಕಿತೆ. ತನುಶ್ರೀಯ ಸಾಧನೆಗಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೂಡ ಮುಡಿಗೇರಿದೆ.

ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 day ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 day ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 day ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

1 day ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

1 day ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago