ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರದ ಪಿತ್ರೋಡಿಯ 5 ವಿಶ್ವ ದಾಖಲೆಗಳ ಸರದಾರಿಣಿ ತನುಶ್ರೀ ಪಿತ್ರೋಡಿ ಇನ್ನೊಂದು ದಾಖಲೆಗೆ ಹೊರಟು ನಿಂತಿದ್ದಾರೆ. ಇದೇ ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ದಾಖಲೆಯೊಂದನ್ನು ಮಾಡಲು ಹೊರಟಿದ್ದಾರೆ.
ಸ್ವರ್ಣೆಗೆ ಆರತಿ ಬೆಳಗಿದ ಪೇಜಾವರ ಶ್ರೀಗಳು ಈ ಬಾರಿ ತನುಶ್ರೀ ಮೋಸ್ಟ್ ಬ್ಯಾಕ್ವರ್ಡ್ಸ್ ಬಾಡಿ ಸ್ಕಿಪ್ಪಿಂಗ್ ಇನ್ ಒನ್ ಮಿನಿಟ್ ದಾಖಲೆಗಾಗಿ ಪ್ರಯತ್ನಿಸುತ್ತಿದ್ದಾಳೆ. ಈ ದಾಖಲೆಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿರುವ 11 ವರ್ಷದ ತನುಶ್ರೀ ವಿಶ್ವದಾಖಲೆ ಮಾಡುತ್ತೇನೆ ಎಂಬ ಅಚಲ ವಿಶ್ವಾಸದಲ್ಲಿದ್ದಾಳೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24
ಉಡುಪಿ ಜಿಲ್ಲೆಯ ಪಿತ್ರೋಡಿಯ ತುನುಶ್ರೀ ಈಗಾಗಲೇ ನಾಲ್ಕು ವಿಶ್ವ ದಾಖಲೆಗಳನ್ನು ಮಾಡಿದ್ದಾಳೆ. ಫೆಬ್ರವರಿ 6ರಂದು ಐದನೇಯ ವಿಶ್ವದಾಖಲೆ ಮಾಡಲು ಹೊರಟಿದ್ದಾಳೆ. ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ತನುಶ್ರೀ ಪಿತ್ರೋಡಿ ನೂತನ ದಾಖಲೆಯೊಂದನ್ನು ಮಾಡುತ್ತಿದ್ದಾಳೆ.
ಧನುರಾಸನ ಹಾಕಿ ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ (62) ಉರುಳಿದ್ದು ತನುಶ್ರೀಯ ಒಂದು ದಾಖಲೆ. 1 ನಿಮಿಷ 40 ಸೆಕೆಂಡ್ಗಳಲ್ಲಿ ಅತಿ ವೇಗವಾಗಿ 100 ಬಾರಿ ಉರುಳಿ ಮತ್ತೊಂದು ದಾಖಲೆ ಮಾಡಿದ್ದಾಳೆ ಈ ಪೋರಿ.
ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ -Vishwanews24
2017ರಲ್ಲಿ ನಿರಾಲಂಬ ಪೂರ್ಣ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸೇರಿದ್ದಳು. ತುನುಶ್ರೀ ಹೆಸರಿನಲ್ಲಿ ಈಗಾಗಲೇ ನಾಲ್ಕು ದಾಖಲೆಗಳಿವೆ.
ನಾಟ್ಯದಲ್ಲೂ ಅಸಾಧಾರಣ ಸಾಧನೆ ಮಾಡಿರುವ ತನುಶ್ರೀ ಯೋಗರತ್ನ ಎಂಬ ಬಿರುದಾಂಕಿತೆ. ತನುಶ್ರೀಯ ಸಾಧನೆಗಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೂಡ ಮುಡಿಗೇರಿದೆ.
ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…