ಬೆಂಗಳೂರು: ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬರುವಂತೆ ಸರ್ಕಾರಿ ನೌಕರರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ಜೊತೆ ಮಾತುಕತೆ ಪ್ರಶ್ನೆಯೇ ಇಲ್ಲ. ನಾನು ಹಠ ಮಾಡ್ತಿಲ್ಲ. 8 ಬೇಡಿಕೆ ಈಡೇರಿಸಿದ್ದೇವೆ. ಆದ್ರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಆದಾಯದಲ್ಲಿ ಶೇ.86 ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಇತರೆಗೆ ಖರ್ಚಾಗ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ರೇ ಹೇಳಿ ಸರಿಪಡಿಸೋಣ. ಅದನ್ನ ಬಿಟ್ಟು ಈ ರೀತಿ ಹಠ ಮಾಡಬಾರದು. ಇವತ್ತಿನ ಪರಿಸ್ಥಿತಿಯಲ್ಲಿ 6 ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ ಎಂದು ಸಿಎಂ ಮತ್ತೊಮ್ಮೆ ಉಚ್ಚರಿಸಿದರು.
ಸಾಧ್ಯವೇ ಇಲ್ಲ ಅಂತಾದ್ಮೇಲೆ ಹಠ ಮಾಡೋದು ಸರಿಯಲ್ಲ. ಈಗ್ಲಾದ್ರೂ ಅರ್ಥ ಮಾಡ್ಕೊಂಡು ಕೆಲಸಕ್ಕೆ ಬನ್ನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಡೆದುಕೊಳ್ಳಿ. ಯಾರ ಜೊತೆ ಮಾತನಾಡಬೇಕು, ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡೋದು ಸರಿಯಲ್ಲ ಎಂದರು.
ಬ್ಯಾಂಕ್ ಗ್ರಾಹಕರ ಗಮನಕ್ಕೆ : ಎ. 10 ರಿಂದ ಸತತ 5 ದಿನ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…