Featured

6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ , ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬನ್ನಿ: ಬಿಎಸ್‍ವೈ ಮನವಿ -Vishwanews24

6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ , ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬನ್ನಿ: ಬಿಎಸ್‍ವೈ ಮನವಿ -Vishwanews24

ಬೆಂಗಳೂರು: ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬರುವಂತೆ ಸರ್ಕಾರಿ ನೌಕರರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ಜೊತೆ ಮಾತುಕತೆ ಪ್ರಶ್ನೆಯೇ ಇಲ್ಲ. ನಾನು ಹಠ ಮಾಡ್ತಿಲ್ಲ. 8 ಬೇಡಿಕೆ ಈಡೇರಿಸಿದ್ದೇವೆ. ಆದ್ರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಆದಾಯದಲ್ಲಿ ಶೇ.86 ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಇತರೆಗೆ ಖರ್ಚಾಗ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ರೇ ಹೇಳಿ ಸರಿಪಡಿಸೋಣ. ಅದನ್ನ ಬಿಟ್ಟು ಈ ರೀತಿ ಹಠ ಮಾಡಬಾರದು. ಇವತ್ತಿನ ಪರಿಸ್ಥಿತಿಯಲ್ಲಿ 6 ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ ಎಂದು ಸಿಎಂ ಮತ್ತೊಮ್ಮೆ ಉಚ್ಚರಿಸಿದರು.

ಸಾಧ್ಯವೇ ಇಲ್ಲ ಅಂತಾದ್ಮೇಲೆ ಹಠ ಮಾಡೋದು ಸರಿಯಲ್ಲ. ಈಗ್ಲಾದ್ರೂ ಅರ್ಥ ಮಾಡ್ಕೊಂಡು ಕೆಲಸಕ್ಕೆ ಬನ್ನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಡೆದುಕೊಳ್ಳಿ. ಯಾರ ಜೊತೆ ಮಾತನಾಡಬೇಕು, ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡೋದು ಸರಿಯಲ್ಲ ಎಂದರು.

ಬ್ಯಾಂಕ್‌ ಗ್ರಾಹಕರ ಗಮನಕ್ಕೆ : ಎ. 10 ರಿಂದ ಸತತ 5 ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

 

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

2 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

5 hours ago