Featured

6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ , ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬನ್ನಿ: ಬಿಎಸ್‍ವೈ ಮನವಿ -Vishwanews24

6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ , ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬನ್ನಿ: ಬಿಎಸ್‍ವೈ ಮನವಿ -Vishwanews24

ಬೆಂಗಳೂರು: ದಯವಿಟ್ಟು ಹಠ ಬಿಟ್ಟು ಕೆಲಸಕ್ಕೆ ಬರುವಂತೆ ಸರ್ಕಾರಿ ನೌಕರರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ಜೊತೆ ಮಾತುಕತೆ ಪ್ರಶ್ನೆಯೇ ಇಲ್ಲ. ನಾನು ಹಠ ಮಾಡ್ತಿಲ್ಲ. 8 ಬೇಡಿಕೆ ಈಡೇರಿಸಿದ್ದೇವೆ. ಆದ್ರೆ 6ನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಆದಾಯದಲ್ಲಿ ಶೇ.86 ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಇತರೆಗೆ ಖರ್ಚಾಗ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ರೇ ಹೇಳಿ ಸರಿಪಡಿಸೋಣ. ಅದನ್ನ ಬಿಟ್ಟು ಈ ರೀತಿ ಹಠ ಮಾಡಬಾರದು. ಇವತ್ತಿನ ಪರಿಸ್ಥಿತಿಯಲ್ಲಿ 6 ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ ಎಂದು ಸಿಎಂ ಮತ್ತೊಮ್ಮೆ ಉಚ್ಚರಿಸಿದರು.

ಸಾಧ್ಯವೇ ಇಲ್ಲ ಅಂತಾದ್ಮೇಲೆ ಹಠ ಮಾಡೋದು ಸರಿಯಲ್ಲ. ಈಗ್ಲಾದ್ರೂ ಅರ್ಥ ಮಾಡ್ಕೊಂಡು ಕೆಲಸಕ್ಕೆ ಬನ್ನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಡೆದುಕೊಳ್ಳಿ. ಯಾರ ಜೊತೆ ಮಾತನಾಡಬೇಕು, ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡೋದು ಸರಿಯಲ್ಲ ಎಂದರು.

ಬ್ಯಾಂಕ್‌ ಗ್ರಾಹಕರ ಗಮನಕ್ಕೆ : ಎ. 10 ರಿಂದ ಸತತ 5 ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

 

 

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago