ಬೆಳಗಾವಿ: ಇನ್ನು 6 ತಿಂಗಳೊಳಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ. 6 ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಕಾದು ನೋಡಿ ಎಂದು ಬಿಜೆಪಿ ಮುಖಂಡ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹಿರಣ್ಯಕೇಶಿ ನದಿಯಿಂದ ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಿದ ಬಳಿಕ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿಯ ಯಾವುದೇ ಶಾಸಕರೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಬಿಜೆಪಿಯ ಯಾವುದೇ ಶಾಸಕರೂ ಸಚಿವ ರಮೇಶ್ ಜಾರಕಿಹೊಳಿ ಸೇರಿ ಯಾವುದೇ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿಲ್ಲ ಎಂದು ಹೇಳಿದರು.
ಬಜೆಟ್ನಲ್ಲಿ ಸಿಎಂ ಕುಮಾರಸ್ವಾಮಿಯಿಂದ ರೈತರ ಸಾಲಮನ್ನಾ ವಿಚಾರಕ್ಕೆ ಪ್ರತಿಕ್ರಿಯಿಸಿ, ರೈತರ ಬೆಳೆ ಸಾಲವನ್ನು ಮಾತ್ರ ಮುಖ್ಯಮಂತ್ರಿಗಳು ಮನ್ನಾ ಮಾಡುವವರಿದ್ದಾರೆ. ಆದರೆ, ಎಚ್ಡಿಕೆ ಈ ಬಾರಿಯೂ ವಚನ ಭ್ರಷ್ಟ ಆಗದೆ ನುಡಿದಂತೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…