ಆ್ಯಂಟಿಗಾ: ವೆಸ್ಟ್ ಇಂಡೀಸ್ ನಾಯಕ ಕೀರಾನ್ ಪೋಲಾರ್ಡ್ 6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ ಭಾರತ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕೀರಾನ್ ಪೋಲಾರ್ಡ್ ಶ್ರೀಲಂಕಾದ ಬೌಲರ್ ಅಖಿಲ ಧನಂಜಯ್ ಬೌಲಿಂಗ್ ನಲ್ಲಿ 6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ, ಅಂತರಾಷ್ಟ್ರೀಯ ಪಂದ್ಯದಲ್ಲಿ ಯುವರಾಜ್ ಸಿಂಗ್ ಮತ್ತು ಹರ್ಷಲ್ ಗಿಬ್ಸ್ ನಂತರ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಬ್ಯಾಟ್ಸ್ಮ್ಯಾನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕುಂದಾಪುರ : ಬ್ಯಾಂಕುಗಳ ವಿಲೀನ ಮಾಡಿರುವುದು ದೇಶದ ಒಳಿತಿಗಾಗಿ : ಸಂಸದ ಬಿ ವೈ ರಾಘವೇಂದ್ರ -Vishwanews24
2007 ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ಯುವರಾಜ್ ಸಿಂಗ್, ಇಂಗ್ಲೆಂಡ್ ನ ಬಾಲರ್ ಫ್ಲಿಂಟಾಪ್ ಅವರ 6 ಎಸೆತವನ್ನು ಸಿಕ್ಸರ್ ಗಟ್ಟಿ ದಾಖಲೆ ನಿರ್ಮಿಸಿದ್ದರು, ಆ ಬಳಿಕ ಹರ್ಷಲ್ ಗಿಬ್ಸ್ ನೆದರ್ ಲ್ಯಾಂಡ್ ವಿರುದ್ಧ 6 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದರು.
132 ರನ್ಗಳ ಗುರಿಯೊಂದಿಗೆ ಬ್ಯಾಟಿಂಗ್ ಇಳಿದ ವೆಸ್ಟ್ ಇಂಡೀಸ್ 3,1 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 52 ಗಳಿಸಿತ್ತು ಈ ಹಂತದಲ್ಲಿ ದಾಳಿಗಿಳಿದ ಅಖಿಲ ಧನಂಜಯ ಲೂಯಿಸ್, ಗೇಲ್ ಮತ್ತು ಪೂರನ್ ಅವರ ವಿಕೆಟ್ ಕಬಳಿಸುವ ಮೂಲಕ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ನಂತರ ಬ್ಯಾಟಿಂಗ್ ಇಳಿದ ಟಿ-20 ಸ್ಪೇಷಲಿಷ್ಟ್ ಬ್ಯಾಟ್ಸ್ಮ್ಯಾನ್ ಕೀರಾನ್ ಪೊಲಾರ್ಡ್ ಅಖಿಲ ಧನಂಜಯ ಅವರ ಆರನೇ ಓವರ್ ನ ಎಲ್ಲಾ ಆರು ಎಸೆತಗಳನ್ನು ಸಿಕ್ಸರ್ ಗಟ್ಟಿ ಅಬ್ಬರಿಸಿದರು. ಪೊಲಾರ್ಡ್ 38 ರನ್ (11 ಎಸೆತ, 6 ಸಿಕ್ಸ್) ಸಿಡಿಸಿ ಔಟ್ ಆದರು. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡ 13.1 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 132 ರನ್ ಗಳನ್ನು ಚೆಸ್ ಮಾಡಿ ಪಂದ್ಯವನ್ನು ಗೆದ್ದುಕೊಂಡಿದೆ.
ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…