ಆ್ಯಂಟಿಗಾ: ವೆಸ್ಟ್ ಇಂಡೀಸ್ ನಾಯಕ ಕೀರಾನ್ ಪೋಲಾರ್ಡ್ 6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ ಭಾರತ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕೀರಾನ್ ಪೋಲಾರ್ಡ್ ಶ್ರೀಲಂಕಾದ ಬೌಲರ್ ಅಖಿಲ ಧನಂಜಯ್ ಬೌಲಿಂಗ್ ನಲ್ಲಿ 6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ, ಅಂತರಾಷ್ಟ್ರೀಯ ಪಂದ್ಯದಲ್ಲಿ ಯುವರಾಜ್ ಸಿಂಗ್ ಮತ್ತು ಹರ್ಷಲ್ ಗಿಬ್ಸ್ ನಂತರ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಬ್ಯಾಟ್ಸ್ಮ್ಯಾನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕುಂದಾಪುರ : ಬ್ಯಾಂಕುಗಳ ವಿಲೀನ ಮಾಡಿರುವುದು ದೇಶದ ಒಳಿತಿಗಾಗಿ : ಸಂಸದ ಬಿ ವೈ ರಾಘವೇಂದ್ರ -Vishwanews24
2007 ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ಯುವರಾಜ್ ಸಿಂಗ್, ಇಂಗ್ಲೆಂಡ್ ನ ಬಾಲರ್ ಫ್ಲಿಂಟಾಪ್ ಅವರ 6 ಎಸೆತವನ್ನು ಸಿಕ್ಸರ್ ಗಟ್ಟಿ ದಾಖಲೆ ನಿರ್ಮಿಸಿದ್ದರು, ಆ ಬಳಿಕ ಹರ್ಷಲ್ ಗಿಬ್ಸ್ ನೆದರ್ ಲ್ಯಾಂಡ್ ವಿರುದ್ಧ 6 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದರು.
132 ರನ್ಗಳ ಗುರಿಯೊಂದಿಗೆ ಬ್ಯಾಟಿಂಗ್ ಇಳಿದ ವೆಸ್ಟ್ ಇಂಡೀಸ್ 3,1 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 52 ಗಳಿಸಿತ್ತು ಈ ಹಂತದಲ್ಲಿ ದಾಳಿಗಿಳಿದ ಅಖಿಲ ಧನಂಜಯ ಲೂಯಿಸ್, ಗೇಲ್ ಮತ್ತು ಪೂರನ್ ಅವರ ವಿಕೆಟ್ ಕಬಳಿಸುವ ಮೂಲಕ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ನಂತರ ಬ್ಯಾಟಿಂಗ್ ಇಳಿದ ಟಿ-20 ಸ್ಪೇಷಲಿಷ್ಟ್ ಬ್ಯಾಟ್ಸ್ಮ್ಯಾನ್ ಕೀರಾನ್ ಪೊಲಾರ್ಡ್ ಅಖಿಲ ಧನಂಜಯ ಅವರ ಆರನೇ ಓವರ್ ನ ಎಲ್ಲಾ ಆರು ಎಸೆತಗಳನ್ನು ಸಿಕ್ಸರ್ ಗಟ್ಟಿ ಅಬ್ಬರಿಸಿದರು. ಪೊಲಾರ್ಡ್ 38 ರನ್ (11 ಎಸೆತ, 6 ಸಿಕ್ಸ್) ಸಿಡಿಸಿ ಔಟ್ ಆದರು. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡ 13.1 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 132 ರನ್ ಗಳನ್ನು ಚೆಸ್ ಮಾಡಿ ಪಂದ್ಯವನ್ನು ಗೆದ್ದುಕೊಂಡಿದೆ.
ತಾಜ್ ಮಹಲ್ನಲ್ಲಿ ಬಾಂಬ್ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…