ನವದೆಹಲಿ: ಸಿದ್ದರಾಮಯ್ಯ ಸಿಎಂ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್ ಮಾಡಿದ್ದು 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸುತ್ತೇವೆ ಎಂದಿದ್ದಾರೆ.
ʻಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆʼ ಎಂದಿದ್ದಾರೆ. ಆ ಮೂಲಕ ಸಿದ್ದು, ಡಿಕೆಶಿ ಮತ್ತು ಖರ್ಗೆ ಏಕಕಾಲಕ್ಕೆ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ನಲ್ಲಿ ಒಗ್ಗಟ್ಟು ಇದೆ ಎನ್ನುವ ಸಂದೇಶ ರವಾನಿಸಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷ ಖರ್ಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ ಮಾಡಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…