ಮುಂಬೈ : ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿ ಎದುರಿಸುತ್ತಿರುವ 60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದ್ರಾ ಒಡೆತನದ ಬೆಸ್ಟ್ ಡೀಲ್ ಪ್ರೈವೇಟ್ ಲಿಮಿಟೆಡ್ನ ನಾಲ್ವರು ಉದ್ಯೋಗಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಸಮನ್ಸ್ ಜಾರಿ ಮಾಡಿದೆ.
ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ದಂಪತಿ ಉದ್ಯಮಿ ದೀಪಕ್ ಕೊಠಾರಿಯವರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ಈ ವಂಚನೆ ನಡೆದಿದೆ. ಈ ಪ್ರಕರಣ ನಡೆಯುವಾಗ ಈ ನಾಲ್ವರು ನೌಕರರು ರಾಜ್ ಕುಂದ್ರಾ ಅವರ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದರು.
ನಾಲ್ವರು ಉದ್ಯೋಗಿಗಳಲ್ಲಿ ಒಬ್ಬರು ಕಳೆದ ವಾರ ಇಒಡಬ್ಲ್ಯೂನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಅಗತ್ಯವಿದ್ದರೆ ಮತ್ತೊಮ್ಮೆ ಅವರನ್ನು ವಿಚಾರಣೆಗೆ ಕರೆಯಬಹುದು. ಮುಂದಿನ ದಿನಗಳಲ್ಲಿ ಇತರ ಮೂವರು ಉದ್ಯೋಗಿಗಳ ಹೇಳಿಕೆಗಳನ್ನು ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…