ಮಂಡ್ಯ: ‘ಸ್ವಾತಂತ್ರ್ಯದ ನಂತರ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ನಾಯಕರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಮದಿಗೆ ಮಾತನಾಡಿದ ಅವರು ‘ದಲಿತರು ಮುಖ್ಯಮಂತ್ರಿಯಾಗುವುದನ್ನು ನಾವು ತಪ್ಪಿಸಿಲ್ಲ. ಅವಕಾಶ ತಪ್ಪಿಸಿದ್ದವರೇ ಈಗ ಮತ್ತೆ ಸಿ.ಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನಿದ್ದರಷ್ಟೇ ಕಾಂಗ್ರೆಸ್ ಎಂದೂ ಹೇಳಿಕೊಳ್ಳುತ್ತಾರೆ. 130 ಸೀಟ್ ಗೆದ್ದವರು 78ಕ್ಕೆ ತಂದು ನಿಲ್ಲಿಸಿದ್ದಾರಲ್ಲ ಅವರೇ ದಲಿತರಿಗೆ ಸಿ.ಎಂ ಆಗುವ ಅವಕಾಶ ತಪ್ಪಿಸಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…