ನವದೆಹಲಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಶುಭಕೋರಿದ್ದಾರೆ.
ಕನ್ನಡದಲ್ಲಿ ಟ್ವೀಟ್ ಮಾಡಿರುವ ಅವರು, “ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ” ಎಂದಿದ್ದಾರೆ.
“ಸಮಸ್ತ ಕನ್ನಡಿಗರಿಗೆ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡು-ನುಡಿ ರಕ್ಷಣೆಯ ಜೊತೆಗೆ ಸಮೃದ್ಧ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ!” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…