Featured

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ – Vishwanews24

ಅತ್ಯುತ್ತಮ ಪರಿಸರ ಕಾಳಜಿ ಚಿತ್ರ : ತಲೆದಂಡ

ಅತ್ಯುತ್ತಮ ಲೋಕೆಷನ್ ಸೌಂಡ್ ಡಿಸೈನ್ ಚಿತ್ರ : ಡೊಳ್ಳು

ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಿತ್ರ : ನಾದದ ನವನೀತ

ಅತ್ಯುತ್ತಮ ಪ್ರಾದೇಶಿಕ ಸಿನಿಮಾ : ಡೊಳ್ಳು

ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ : ಜೀಟಿಗೆ

ಇಂದು ನವದೆಹಲಿಯಲ್ಲಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago