ನವದೆಹಲಿ: ಕೇಂದ್ರ ಸರ್ಕಾರದ ತನ್ನ ವಿಮಾನಯಾನ ಸಂಸ್ಥೆ ‘ಏರ್ ಇಂಡಿಯಾ’ವನ್ನು ಇಂದು ಟಾಟಾ ಕಂಪನಿಗೆ ಹಸ್ತಾಂತರವಾಗಲಿದೆ.
ಇದಕ್ಕೆ ಟಾಟಾ ಕಂಪನಿಯ ಮುಖ್ಯಸ್ಥ ಚಂದ್ರಶೇಖರನ್ ಕೂಡ ಸಾಕ್ಷಿಯಾಗಿದ್ದಾರೆ. ಟಾಟಾ ಕಂಪನಿಯ ಮುಖ್ಯಸ್ಥ ಚಂದ್ರಶೇಖರನ್ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತಿದ್ದಾರೆ.
ಈ ಮೂಲಕ 69 ವರ್ಷದ ಬಳಿಕ ಮತ್ತೆ ಏರ್ ಇಂಡಿಯಾ ಟಾಟಾ ಕಂಪನಿಯ ತೆಕ್ಕೆಗೆ ಸೇರಿದೆ.
ಇದನ್ನೂ ಓದಿ :
ಕಳೆದ ವರ್ಷದ ಆಕ್ಟೋಬರ್ ತಿಂಗಳಿನಲ್ಲೇ ಟಾಟಾ ಕಂಪನಿಯು ಬಿಡ್ ನಲ್ಲಿ ಏರ್ ಇಂಡಿಯಾವನ್ನ ತನ್ನದಾಗಿಸಿಕೊಂಡಿದೆ. ಇಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಟಾಟಾ ಕಂಪನಿಗೆ ಹಸ್ತಾಂತರ ಮಾಡಲಿದೆ.
ಏರ್ ಇಂಡಿಯಾ ಟಾಟಾ ಕಂಪನಿಗೆ ತೆಕ್ಕೆಗೆ ಹೋಗುವುದರಿಂದ ಇಂದಿನಿಂದ ಟಾಟಾ ಕಂಪನಿಯ ತೆಕ್ಕೆಯಲ್ಲಿ ಮೂರು ಏರ್ ಲೈನ್ಸ್ ಗಳು ಇರಲಿವೆ.
ಈಗಾಗಲೇ ಟಾಟಾ ಕಂಪನಿಯು ವಿಸ್ತಾರಾ ಏರ್ ಲೈನ್ಸ್ ಹಾಗೂ ಏರ್ ಏಷ್ಯಾ ಏರ್ ಲೈನ್ಸ್ ಗಳ ಮಾಲೀಕತ್ವದ ಪಾಲುನ್ನು ಹೊಂದಿದೆ.
ಸರ್ಕಾರವು ಕಳೆದ ವರ್ಷ ಅಕ್ಟೋಬರ್ 8 ರಂದು 18,000 ಕೋಟಿ ರೂಪಾಯಿಗೆ ಏರ್ ಇಂಡಿಯಾವನ್ನು ಟಾಟಾ ಗ್ರೂಪ್ನ ಹಿಡುವಳಿ ಕಂಪನಿಯ ಅಂಗಸಂಸ್ಥೆಯಾದ ತಾಲೇಸ್ ಪ್ರೈವೇಟ್ ಲಿಮಿಟೆಡ್ಗೆ ಮಾರಾಟ ಮಾಡಿತ್ತು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…