ನವದೆಹಲಿ: ಕೇಂದ್ರ ಸರ್ಕಾರದ ತನ್ನ ವಿಮಾನಯಾನ ಸಂಸ್ಥೆ ‘ಏರ್ ಇಂಡಿಯಾ’ವನ್ನು ಇಂದು ಟಾಟಾ ಕಂಪನಿಗೆ ಹಸ್ತಾಂತರವಾಗಲಿದೆ.
ಇದಕ್ಕೆ ಟಾಟಾ ಕಂಪನಿಯ ಮುಖ್ಯಸ್ಥ ಚಂದ್ರಶೇಖರನ್ ಕೂಡ ಸಾಕ್ಷಿಯಾಗಿದ್ದಾರೆ. ಟಾಟಾ ಕಂಪನಿಯ ಮುಖ್ಯಸ್ಥ ಚಂದ್ರಶೇಖರನ್ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತಿದ್ದಾರೆ.
ಈ ಮೂಲಕ 69 ವರ್ಷದ ಬಳಿಕ ಮತ್ತೆ ಏರ್ ಇಂಡಿಯಾ ಟಾಟಾ ಕಂಪನಿಯ ತೆಕ್ಕೆಗೆ ಸೇರಿದೆ.
ಇದನ್ನೂ ಓದಿ :
ಕಳೆದ ವರ್ಷದ ಆಕ್ಟೋಬರ್ ತಿಂಗಳಿನಲ್ಲೇ ಟಾಟಾ ಕಂಪನಿಯು ಬಿಡ್ ನಲ್ಲಿ ಏರ್ ಇಂಡಿಯಾವನ್ನ ತನ್ನದಾಗಿಸಿಕೊಂಡಿದೆ. ಇಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಟಾಟಾ ಕಂಪನಿಗೆ ಹಸ್ತಾಂತರ ಮಾಡಲಿದೆ.
ಏರ್ ಇಂಡಿಯಾ ಟಾಟಾ ಕಂಪನಿಗೆ ತೆಕ್ಕೆಗೆ ಹೋಗುವುದರಿಂದ ಇಂದಿನಿಂದ ಟಾಟಾ ಕಂಪನಿಯ ತೆಕ್ಕೆಯಲ್ಲಿ ಮೂರು ಏರ್ ಲೈನ್ಸ್ ಗಳು ಇರಲಿವೆ.
ಈಗಾಗಲೇ ಟಾಟಾ ಕಂಪನಿಯು ವಿಸ್ತಾರಾ ಏರ್ ಲೈನ್ಸ್ ಹಾಗೂ ಏರ್ ಏಷ್ಯಾ ಏರ್ ಲೈನ್ಸ್ ಗಳ ಮಾಲೀಕತ್ವದ ಪಾಲುನ್ನು ಹೊಂದಿದೆ.
ಸರ್ಕಾರವು ಕಳೆದ ವರ್ಷ ಅಕ್ಟೋಬರ್ 8 ರಂದು 18,000 ಕೋಟಿ ರೂಪಾಯಿಗೆ ಏರ್ ಇಂಡಿಯಾವನ್ನು ಟಾಟಾ ಗ್ರೂಪ್ನ ಹಿಡುವಳಿ ಕಂಪನಿಯ ಅಂಗಸಂಸ್ಥೆಯಾದ ತಾಲೇಸ್ ಪ್ರೈವೇಟ್ ಲಿಮಿಟೆಡ್ಗೆ ಮಾರಾಟ ಮಾಡಿತ್ತು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…