ಬೆಂಗಳೂರು: 2021 ರ ಸಾಲಿನ ಸಿನಿಮಾಗಳ ರಾಷ್ಟ್ರೀಯ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು. ಅದರಲ್ಲಿ ನಮ್ಮ ಕನ್ನಡದ ‘777 ಚಾರ್ಲಿ’ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಈ ಕುರಿತು ನಟ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ. ‘ನನಗೆ ಆಗ್ತಿರುವ ಸಂತಸವನ್ನು ಪದಗಳಲ್ಲಿ ಹೇಳಲು ಆಗ್ತಿಲ್ಲ. ಪ್ರಶಸ್ತಿ ಗೆದ್ದಿರುವುದು ನಮ್ಮ ಇಡೀ ತಂಡಕ್ಕೆ ಹೆಮ್ಮೆಯ ಕ್ಷಣ. ನಮ್ಮ ಶ್ರಮ ಫಲಿಸಿದೆ ಎಂದು ನಟ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
ಮಂಗಳೂರು: ‘777 ಚಾರ್ಲಿ’ ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಘೋಷಣೆ ಹಿನ್ನೆಲೆ ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್ ಸಂತಸ ಹಂಚಿಕೊಂಡಿದ್ದಾರೆ. ಅಮ್ಮನ ಜೊತೆ ಪ್ರಶಸ್ತಿಯ ಲೈವ್ ಅನೌನ್ಸ್ಮೆಂಟ್ ವಿಡಿಯೋ ನೋಡಿದ ಕಿರಣ್ ರಾಜ್ ಅವರು, ‘ಪ್ರಶಸ್ತಿ ಸಿಕ್ಕಿರೋದು ಬಹಳಷ್ಟು ಖುಷಿಯಾಗಿದೆ. ಇಡೀ ತಂಡಕ್ಕೆ ಚಾರ್ಲಿ ತುಂಬಾ ಸ್ಪೆಷಲ್ ಸಿನಿಮಾ. ಸುಮಾರು ವರ್ಷ ಇಡೀ ತಂಡ ಇದರ ಮೇಲೆ ಎಫರ್ಟ್ ಹಾಕಿದೆ. ದೊಡ್ಡ ಮಟ್ಟದಲ್ಲಿ ಜನ ಸಿನಿಮಾ ನೋಡಿ ಸಕ್ಸಸ್ ತಂದುಕೊಟ್ಟಿದ್ರು, ಇವಾಗ ರಾಷ್ಟ್ರಮಟ್ಟದಲ್ಲಿ ಗೌರವ ಸಿಕ್ತಾ ಇದೆ. ಪ್ರಶಸ್ತಿಯ ಬಗ್ಗೆ ಜಾಸ್ತಿ ನಿರೀಕ್ಷೆ ಇರಲಿಲ್ಲ ದೊಡ್ಡ ಸಿನಿಮಾಗಳು ತುಂಬಾ ಇತ್ತು ಎಂದಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…