Featured

69th National Film Awards 2023 : ಕನ್ನಡದ 777 ಚಾರ್ಲಿ ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ – Vishwanews24

69th National Film Awards 2023 : ಕನ್ನಡದ ಅತ್ಯುತ್ತಮ ಸಿನಿಮಾ ‘777 ಚಾರ್ಲಿ’ಗೆ ರಾಷ್ಟ್ರೀಯ ಪ್ರಶಸ್ತಿ – Vishwanews24

ಬೆಂಗಳೂರು: 2021 ರ ಸಾಲಿನ ಸಿನಿಮಾಗಳ ರಾಷ್ಟ್ರೀಯ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು. ಅದರಲ್ಲಿ ನಮ್ಮ ಕನ್ನಡದ ‘777 ಚಾರ್ಲಿ’ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಈ ಕುರಿತು ನಟ ರಕ್ಷಿತ್ ಶೆಟ್ಟಿ ಟ್ವೀಟ್‌ ಮಾಡಿ ಖುಷಿ ಹಂಚಿಕೊಂಡಿದ್ದಾರೆ. ‘ನನಗೆ ಆಗ್ತಿರುವ ಸಂತಸವನ್ನು ಪದಗಳಲ್ಲಿ ಹೇಳಲು ಆಗ್ತಿಲ್ಲ. ಪ್ರಶಸ್ತಿ ಗೆದ್ದಿರುವುದು ನಮ್ಮ ಇಡೀ ತಂಡಕ್ಕೆ ಹೆಮ್ಮೆಯ ಕ್ಷಣ. ನಮ್ಮ ಶ್ರಮ ಫಲಿಸಿದೆ ಎಂದು ನಟ ರಕ್ಷಿತ್ ಶೆಟ್ಟಿ ಟ್ವೀಟ್‌ ಮಾಡಿದ್ದಾರೆ.

ಸಂತಸ ಹಂಚಿಕೊಂಡ ನಿರ್ದೇಶಕ ಕಿರಣ್ ರಾಜ್

ಮಂಗಳೂರು: ‘777 ಚಾರ್ಲಿ’ ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಘೋಷಣೆ ಹಿನ್ನೆಲೆ ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್ ಸಂತಸ ಹಂಚಿಕೊಂಡಿದ್ದಾರೆ. ಅಮ್ಮನ ಜೊತೆ ಪ್ರಶಸ್ತಿಯ ಲೈವ್ ಅನೌನ್ಸ್ಮೆಂಟ್ ವಿಡಿಯೋ ನೋಡಿದ ಕಿರಣ್ ರಾಜ್ ಅವರು, ‘ಪ್ರಶಸ್ತಿ ಸಿಕ್ಕಿರೋದು ಬಹಳಷ್ಟು ಖುಷಿಯಾಗಿದೆ. ಇಡೀ ತಂಡಕ್ಕೆ ಚಾರ್ಲಿ ತುಂಬಾ ಸ್ಪೆಷಲ್ ಸಿನಿಮಾ. ಸುಮಾರು ವರ್ಷ ಇಡೀ ತಂಡ ಇದರ ಮೇಲೆ ಎಫರ್ಟ್ ಹಾಕಿದೆ. ದೊಡ್ಡ ಮಟ್ಟದಲ್ಲಿ ಜನ ಸಿನಿಮಾ ನೋಡಿ ಸಕ್ಸಸ್ ತಂದುಕೊಟ್ಟಿದ್ರು, ಇವಾಗ ರಾಷ್ಟ್ರಮಟ್ಟದಲ್ಲಿ ಗೌರವ ಸಿಕ್ತಾ ಇದೆ. ಪ್ರಶಸ್ತಿಯ ಬಗ್ಗೆ ಜಾಸ್ತಿ ನಿರೀಕ್ಷೆ ಇರಲಿಲ್ಲ ದೊಡ್ಡ ಸಿನಿಮಾಗಳು ತುಂಬಾ ಇತ್ತು ಎಂದಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

7 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago