ಬೆಂಗಳೂರು: 7 ದಿನದೊಳಗೆ ಬಿಪಿಎಲ್ ಕಾರ್ಡ್ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್ಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಆಹಾರ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ರದ್ದತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಮುನಿಯಪ್ಪ ಸುದ್ದಿಗೋಷ್ಟಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ. 7 ದಿನದೊಳಗೆ ಬಿಪಿಎಲ್ ಕಾರ್ಡ್ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್ಗೆ ಅವಕಾಶ ಮಾಡಿಕೊಡುತ್ತೇವೆ. ತೆರಿಗೆದಾರರು ಹಾಗೂ ಸರ್ಕಾರಿ ನೌಕರರ ಕಾರ್ಡ್ ರದ್ದು ಮಾಡಿದ್ದೇವೆ ಹೊರತು ಬೇರೆಯವರ ಕಾರ್ಡ್ ಯಥಾವತ್ತಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.
ಬಿಪಿಎಲ್ನಿಂದ ವಂಚಿತರಾಗಿರುವ ಅರ್ಹರು ಯಾರೇ ಇದ್ದರೂ ಒಂದು ವಾರದೊಳಗೆ ಅವರನ್ನೆಲ್ಲಾ ಬಿಪಿಎಲ್ ವ್ಯಾಪ್ತಿಗೆ ತಂದು ಸಮಸ್ಯೆಯನ್ನು ಸರಿಪಡಿಸುತ್ತೇವೆ. ಬಿಪಿಎಲ್ಗೆ ಅನರ್ಹರೆಂದು ಕಂಡು ಬಂದವರನ್ನು ಎಪಿಎಲ್ಗೆ ಸೇರಿಸಲಾಗಿದೆ. ಬಿಪಿಎಲ್ಗೆ ಅರ್ಹರಿದ್ದು ಎಪಿಎಲ್ ಗೆ ಸೇರಿಸಿದ್ದರೆ ಅವರನ್ನು ಪುನ: ಬಿಪಿಎಲ್ಗೆ ಸೇರಿಸುತ್ತೇವೆ ಎಂದರು ಸ್ಪಷ್ಟನೆ ನೀಡಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…