Featured

70ನೇ ಗಣರಾಜ್ಯೋತ್ಸವ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ವಜುಭಾಯಿ ವಾಲಾ – Vishwanews24

ಬೆಂಗಳೂರು : ದೇಶಾದ್ಯಂತ ಇಂದು 70 ನೇ ಗಣರಾಜ್ಯೋತ್ಸವ ಸಂಭ್ರಮ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಬೆಂಗಳೂರಿನ ಮಾಣಿಕ್ ಷಾ ಪರೇಡ್‌ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ತೆರೆದ ಜೀಪಿನಲ್ಲಿ ಸಂಚರಿಸಿ ಗೌರವ ರಕ್ಷಣೆಯನ್ನು ಸ್ವೀಕರಿಸಿದರು.

ಬಳಿಕ ಮಾನತಾಡಿದ ಅವರು, ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಇಂದು ರಾಷ್ಟ್ರ, ಸಾರ್ವಭೌಮತ್ವವನ್ನು ಕೊಂಡಾಡುವ ದಿನ. ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿತು. ನಮ್ಮ ದೇಶ ಸಂವಿಧಾನ ರಚಿತವಾಗಿ ಗಣರಾಜ್ಯವಾಯಿತು. ನಮ್ಮ ರಾಜ್ಯ ಅನೇಕ ಸವಾಲುಗಳನ್ನು ಮೆಟ್ಟಿನಿಂತು ಬೆಳೆದಿದೆ. ಕೊಡಗು ಮತ್ತು ಮಲೆನಾಡು ಭಾಗದಲ್ಲಿ ಪ್ರಾಕೃತಿಕ ವಿಕೋಪವಾಗಿತ್ತು. ಕೇಂದ್ರ ಮತ್ತು ರಾಜ್ಯದ ಸಹಯೋಗದೊಂದಿಗೆ ತುರ್ತು ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಬಡವರ ಬಂಧು ಯೋಜನೆಯ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಕೊಡಲಾಗಿದೆ. ಸಹಕಾರಿ ಬ್ಯಾಂಕ್ ಗಳು, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಯೋಜನೆ ಜಾರಿ ಮಾಡಲಾಗಿದೆ. 20 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿಗಳ ಮನೆ ನಿರ್ಮಾಣ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

 

 

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago