Featured

70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ – Vishwanews24

70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ – Vishwanews24

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದು, “70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ” ಎಂದಿದ್ದಾರೆ.

ಜೈಪುರದಲ್ಲಿ ಹಮ್ಮಿಕೊಂಡಿರುವ ಮೆಹಂಗೈ ಹಠಾವೋ ರ‍್ಯಾಲಿಯಲ್ಲಿ ಮಾತನಾಡಿದ ಅವರು, “70 ವರ್ಷದಲ್ಲಿ ಕಾಂಗ್ರೆಸ್‌ ಏನು ಅಭಿವೃದ್ಧಿ ಮಾಡಿದೆ ಎಂದು ಬಿಜೆಪಿಗರು ಕೇಳುತ್ತಾರೆ. ಆದರೆ. ಕಾಂಗ್ರೆಸ್‌ 70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

“ಏಳು ವರ್ಷಗಳ ಬಿಜೆಪಿ ಆಡಳಿತದಲ್ಲಿ ಆರೋಗ್ಯ ಸೇವೆಗಾಗಿ ಒಂದೇ ಒಂದು ಏಮ್ಸ್‌‌ ಸಂಸ್ಥೆಯನ್ನು ನಿರ್ಮಿಸಲಾಗಿದೆಯೇ? ನೀವು ಬಳಸುತ್ತಿರುವ ಪ್ರತಿ ವಿಮಾನ ನಿಲ್ದಾಣಗಳು ಕಾಂಗ್ರೆಸ್‌‌ನ ಅವಧಿಯಲ್ಲಿ ನಿರ್ಮಾಣವಾಗಿದ್ದು. ನೀವೇನು ಅಭಿವೃದ್ದಿ ಕಾರ್ಯ ಮಾಡಿದ್ದೀರಿ ಎನ್ನುವುದನ್ನು ತಿಳಿಸಿ” ಎಂದು ಕೇಳಿದ್ದಾರೆ.

“ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ವಿಚಾರವಾಗಿ ಯಾವೊಬ್ಬ ಬಿಜೆಪಿ ನಾಯಕನೂ ಸಹ ಸಾಮಾನ್ಯರ ಮಾತನ್ನು ಕೇಳಿಸಿಕೊಳ್ಳಲು ತಯಾರಿಲ್ಲ” ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

3 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

4 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

4 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

5 hours ago