Featured

70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ – Vishwanews24

70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ – Vishwanews24

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದು, “70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ” ಎಂದಿದ್ದಾರೆ.

ಜೈಪುರದಲ್ಲಿ ಹಮ್ಮಿಕೊಂಡಿರುವ ಮೆಹಂಗೈ ಹಠಾವೋ ರ‍್ಯಾಲಿಯಲ್ಲಿ ಮಾತನಾಡಿದ ಅವರು, “70 ವರ್ಷದಲ್ಲಿ ಕಾಂಗ್ರೆಸ್‌ ಏನು ಅಭಿವೃದ್ಧಿ ಮಾಡಿದೆ ಎಂದು ಬಿಜೆಪಿಗರು ಕೇಳುತ್ತಾರೆ. ಆದರೆ. ಕಾಂಗ್ರೆಸ್‌ 70 ವರ್ಷಗಳಲ್ಲಿ ಕಾಂಗ್ರೆಸ್‌ ನಿರ್ಮಿಸಿದ ಎಲ್ಲವನ್ನೂ ಈಗ ಬಿಜೆಪಿಯು 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

“ಏಳು ವರ್ಷಗಳ ಬಿಜೆಪಿ ಆಡಳಿತದಲ್ಲಿ ಆರೋಗ್ಯ ಸೇವೆಗಾಗಿ ಒಂದೇ ಒಂದು ಏಮ್ಸ್‌‌ ಸಂಸ್ಥೆಯನ್ನು ನಿರ್ಮಿಸಲಾಗಿದೆಯೇ? ನೀವು ಬಳಸುತ್ತಿರುವ ಪ್ರತಿ ವಿಮಾನ ನಿಲ್ದಾಣಗಳು ಕಾಂಗ್ರೆಸ್‌‌ನ ಅವಧಿಯಲ್ಲಿ ನಿರ್ಮಾಣವಾಗಿದ್ದು. ನೀವೇನು ಅಭಿವೃದ್ದಿ ಕಾರ್ಯ ಮಾಡಿದ್ದೀರಿ ಎನ್ನುವುದನ್ನು ತಿಳಿಸಿ” ಎಂದು ಕೇಳಿದ್ದಾರೆ.

“ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ವಿಚಾರವಾಗಿ ಯಾವೊಬ್ಬ ಬಿಜೆಪಿ ನಾಯಕನೂ ಸಹ ಸಾಮಾನ್ಯರ ಮಾತನ್ನು ಕೇಳಿಸಿಕೊಳ್ಳಲು ತಯಾರಿಲ್ಲ” ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago