Featured

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ -Vishwanews24

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ -Vishwanews24

ನವದೆಹಲಿ: ದೇಶವು ಇಂದು 72ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ದೆಹಲಿಯ ರಾಜಪಥ್‌ನಲ್ಲಿ ವಿಜಯ್‌ಕುಮಾರ್ ಮಿಶ್ರಾ ನೇತೃತ್ವದಲ್ಲಿ ಪರೇಡ್ ಆರಂಭಗೊಂಡಿದೆ. ಎರಡು ಸಾಲುಗಳಲ್ಲಿ ವಾಯುಪಡೆ & ನೌಕಾಪಡೆ ತುಕಡಿ ಶಕ್ತಿ ಅನಾವರಣಗೊಳ್ಳುತ್ತಿದೆ. ಇನ್ನು ಪರೇಡ್​ನಲ್ಲಿ 122 ಮಂದಿ ಸೈನಿಕರ ಬಾಂಗ್ಲಾದೇಶ ಸೇನಾ ತುಕಡಿ ಭಾಗಿಯಾಗಿದೆ.

600 ಬದಲು ಈ ಬಾರಿ 160 ವಿದ್ಯಾರ್ಥಿಗಳಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿದೆ. ಪ್ರತಿವರ್ಷ 1 ಲಕ್ಷ 15 ಸಾವಿರ ಮಂದಿ ಪರೇಡ್ ವೀಕ್ಷಣೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೊರೊನಾ ಸೋಂಕು ಹಿನ್ನೆಲೆ ದೈಹಿಕ ಅಂತರ ಪಾಲನೆಯಾಗಬೇಕು ಹೀಗಾಗಿ 25,000 ಮಂದಿಗಷ್ಟೇ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ : ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕರಾವಳಿಯ ವೈದ್ಯ ಭೂಷಣ ಡಾ.ಬಿ.ಎಂ.ಹೆಗ್ಡೆಯವರಿಗೆ ಕೇಂದ್ರ ಸರಕಾರದ ಅತ್ಯುನ್ನತ ಗೌರವ ಪ್ರಶಸ್ತಿ ‘ಪದ್ಮವಿಭೂಷಣ’ ಘೋಷಣೆ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

1 hour ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

2 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

2 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago