Featured

72 ವರ್ಷಗಳ ಬಳಿಕ ಲಾಹೋರ್ ನಲ್ಲಿದ್ದ ಹಿಂದೂ ದೇಗುಲದ ಬಾಗಿಲು ತೆರೆಸಿ ದರ್ಶನ ಹಾಗೂ ಪೂಜೆಗೆ ಅವಕಾಶ ಮಾಡಿಕೊಟ್ಟ ಪಾಕ್ ಸರ್ಕಾರ -Vishwanews24

ಲಾಹೋರ್ : ಭಾರತ-ಪಾಕ್‌ ವಿಭಜನೆ ನಂತರ ಇದೆ ಮೊದಲ ಬಾರಿಗೆ ಲಾಹೋರ್ ನಲ್ಲಿದ್ದ ಹಿಂದೂ ದೇವಾಲಯವೊಂದರ ಬಾಗಿಲು ತೆರೆಯಲು ಪಾಕ್ ಸರ್ಕಾರ ಅನುಮತಿ ನೀಡಿದೆ ಎಂಬುದಾಗಿ ತಿಳಿದುಬಂದಿದೆ.

ಲಾಹೋರ್‌ನಿಂದ 100 ಕಿ.ಮೀ. ದೂರದಲ್ಲಿರುವ ‘ಧಾರೊವಾಲ್‌’ ಪ್ರದೇಶದಲ್ಲಿರುವ ಸುಮಾರು 1,000 ವರ್ಷ ಹಳೆಯ ಹಿಂದೂ ದೇಗುಲ ‘ಶಾವ್ಲಾ ತೇಜ್‌ ಸಿಂಗ್‌’ ನ್ನು ಸ್ಥಳೀಯ ಹಿಂದೂಗಳ ಮನವಿಯ ಮೇರೆಗೆ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಸರಕಾರ ಬಾಗಿಲು ತೆರೆಸಿ ದರ್ಶನ ಹಾಗೂ ಪೂಜೆಗೆ ಅವಕಾಶ ಮಾಡಿಕೊಟ್ಟಿದೆ ಎನ್ನಲಾಗಿದೆ.

‘ಧಾರೊವಾಲ್‌’ ಪ್ರದೇಶದಲ್ಲಿ ಯಾವುದೇ ಹಿಂದೂಗಳ ನೆಲೆಸಿಲ್ಲದ ಕಾರಣ ಈ ದೇಗುಲವನ್ನು ಮುಚ್ಚಲಾಗಿತ್ತು. ಆದರೆ ಈಗ ಸುಮಾರು 2000 ಹಿಂದೂಗಳು ಅಲ್ಲಿ ನೆಲೆಸಿದ್ದಾರೆ.

ಅವರ ಕೋರಿಕೆಯ ಮೇರೆಗೆ ಇದೀಗ ಈ ದೇಗುಲ ತೆರೆಯಲ್ಪಟ್ಟಿದ್ದು, ಇದು ಹಿಂದೂಗಳ ಸಂತಸಕ್ಕೆ ಕಾರಣವಾಗಿದೆ.

Vishwa News 24

Recent Posts

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

13 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

20 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

23 hours ago