78th Independence Day : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

78th Independence Day : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ  ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.

ಸಿಎಂ ಸಿದ್ದರಾಮಯ್ಯ  ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.

ಪ್ರೀತಿಗೆ ಪೋಷಕರಿಂದ ವಿರೋಧ : ಯುವಕ ನೇಣಿಗೆ ಶರಣು ; ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ – vishwanews24

ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ  ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ದ್ಜಜಾರೋಹಣ ನೆರವೇರಿಸಿದ ಬಳಿಕ ಡಿಸಿಎಂ ಚನ್ನಪಟ್ಟಣಕ್ಕೆ ತೆರಳಿದರು.

ಪ್ರೀತಿಗೆ ಪೋಷಕರಿಂದ ವಿರೋಧ : ಯುವಕ ನೇಣಿಗೆ ಶರಣು ; ಚಾಕು ಇರಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ – vishwanews24

Leave a Reply