ಚಾಮರಾಜನಗರ: ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 80ರ ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ 40 ವರ್ಷ ಪ್ರಾಮಾಣಿಕವಾಗಿ ಜನಸೇವೆ ಮಾಡಿದ್ದೇನೆ. ಮುಂದೆಯೂ ಸಹ ಮಾಡುತ್ತೇನೆ ಎಂದಿದ್ದಾರೆ.
ನಾನು ಶಾಸಕನಾಗಿ 39 ವರ್ಷ ಪೂರೈಸಿದ್ದೇನೆ. ಮುಂದಿನ 5 ವರ್ಷ ಅಧಿಕಾರ ಮುಗಿಯುವುದರೊಳಗೆ ನನಗೆ 80 ವರ್ಷ ಕಳೆಯುತ್ತದೆ. ಹಾಗಾಗಿ 2023ರ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಆಗಲಿದೆ. 80 ವರ್ಷ ಕಳೆದ ನಂತರ ನಾನು ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ ಎಂದು ತಮ್ಮ ರಾಜಕೀಯ ನಿವೃತ್ತಿಯ ಸೂಚನೆ ನೀಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…