Featured

800 ಕೆ.ಜಿ. ತೂಕದ ಬೃಹತ್ ಭಗವದ್ಗೀತೆ ನಾಳೆ ಪ್ರಧಾನಿ ಮೋದಿಯಿಂದ ಅನಾವರಣ – Vishwanews24

670 ಪುಟಗಳಿರುವ, 800 ಕೆ.ಜಿ. ತೂಕವಿರುವ ‘ಬೃಹತ್ ಭಗವದ್ಗೀತಾ’ (Astounding Bhagavad Gita) ಎಂದು ಇಸ್ಕಾನ್ ಹೆಮ್ಮೆಯಿಂದ ಕರೆದಿರುವ ಈ ಗ್ರಂಥವು 2.8 ಮೀಟರ್ (9.18 ಅಡಿ) ಉದ್ದ ಮತ್ತು 2 ಮೀಟರ್ (6.5 ಅಡಿ) ಅಗಲವಿದೆ.

ವಾಟರ್‌ಪ್ರೂಫ್ ಸಿಂಥಟಿಕ್ ಹಾಳೆಗಳ ಮೇಲೆ 18 ಅತ್ಯುತ್ಕೃಷ್ಟ ಚಿತ್ರಗಳು ಮತ್ತು ಸುಂದರ ವಿನ್ಯಾಸವಿರುವ ಈ ಪುಸ್ತಕವನ್ನು ಇಟಲಿಯ ಮಿಲಾನ್‌ನಲ್ಲಿ ಮುದ್ರಿಸಲಾಗಿದೆ. ಬೃಹತ್ ಗ್ರಂಥಕ್ಕೆ ಸುಮಾರು ₹1.5 ಕೋಟಿ ಖರ್ಚಾಗಿದೆ. ಈ ಮೊತ್ತವನ್ನು ವಿಶ್ವದ ವಿವಿಧ ದೇಶಗಳ ದಾನಿಗಳ ನೆರವಿನಿಂದ ಇಸ್ಕಾನ್‌ನ ಇಟಲಿ ಘಟಕ ಭರಿಸಿದೆ.
ಇದು 2.8 ಮೀಟರ್​ ಎತ್ತರ ಮತ್ತು 2 ಮೀಟರ್​ ಉದ್ದವಿರದ್ದು, ಅತಿದೊಡ್ಡ ಮುದ್ರಿತ ಪವಿತ್ರ ಗ್ರಂಥ ಎಂಬ ಕೀರ್ತಿಗೆ ಪಾತ್ರವಾಗಿದೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago