ಪುತ್ತೂರು : ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪುತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಾಧ್ಯಕ್ಷನಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಸಂಘಟನೆಯನ್ನು ಬೆಳೆಸಿದ್ದೇನೆ, ಪಕ್ಷದ ಹೆಸರಿನಲ್ಲಿ ವೈಯಕ್ತಿಕ ಪ್ರಚಾರ ತೆಗೆದುಕೊಂಡಿಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ, ವಿಚಾರ ಆಧಾರಿತ ಪಕ್ಷ.
ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ, ಯಾವತ್ತೂ ಪಕ್ಷವೇ ಮುಖ್ಯ, ಜವಾಬ್ದಾರಿ ನನ್ನಲ್ಲೇ ಇರಬೇಕು ಎನ್ನಲು ಪಕ್ಷ ಯಾರದ್ದೇ ಮನತನದ ಆಸ್ತಿಯೂ ಅಲ್ಲ, ನನ್ನ ಮನೆತನ, ನನ್ನ ರಕ್ತದಲ್ಲಿ ಎಂದಿಗೂ ರಾಜಕಾರಣ ಕಾಣುವುದಿಲ್ಲ, ರಾಜಕಾರಣ ಮಾಡಲು ನಾನು ರಾಜಕೀಯಕ್ಕೆ ಬಂದಿರುವವನೂ ಅಲ್ಲ, ಸುಳ್ಯದ ಕುಗ್ರಾಮದಲ್ಲಿದ್ದ ನನಗೆ ಸಂಘಟನೆ ಜವಾಬ್ದಾರಿ ನೀಡಿ ಬೆಳೆಸಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…