ಪುತ್ತೂರು : ಪಕ್ಷದ ಜವಾಬ್ದಾರಿ ಯಾವುದೇ ವ್ಯಕ್ತಿಯ ಮನೆತನದ ಆಸ್ತಿಯಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಾರ್ಟಿಯೂ ಅಲ್ಲ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪುತ್ತೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಾಧ್ಯಕ್ಷನಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಸಂಘಟನೆಯನ್ನು ಬೆಳೆಸಿದ್ದೇನೆ, ಪಕ್ಷದ ಹೆಸರಿನಲ್ಲಿ ವೈಯಕ್ತಿಕ ಪ್ರಚಾರ ತೆಗೆದುಕೊಂಡಿಲ್ಲ, ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ, ವಿಚಾರ ಆಧಾರಿತ ಪಕ್ಷ.
ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ, ಯಾವತ್ತೂ ಪಕ್ಷವೇ ಮುಖ್ಯ, ಜವಾಬ್ದಾರಿ ನನ್ನಲ್ಲೇ ಇರಬೇಕು ಎನ್ನಲು ಪಕ್ಷ ಯಾರದ್ದೇ ಮನತನದ ಆಸ್ತಿಯೂ ಅಲ್ಲ, ನನ್ನ ಮನೆತನ, ನನ್ನ ರಕ್ತದಲ್ಲಿ ಎಂದಿಗೂ ರಾಜಕಾರಣ ಕಾಣುವುದಿಲ್ಲ, ರಾಜಕಾರಣ ಮಾಡಲು ನಾನು ರಾಜಕೀಯಕ್ಕೆ ಬಂದಿರುವವನೂ ಅಲ್ಲ, ಸುಳ್ಯದ ಕುಗ್ರಾಮದಲ್ಲಿದ್ದ ನನಗೆ ಸಂಘಟನೆ ಜವಾಬ್ದಾರಿ ನೀಡಿ ಬೆಳೆಸಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…