Featured

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ – vishwanews24

ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ : ಎಚ್​ಡಿಡಿ

ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ಅವರಿಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ

ಹಾಸನ: ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಎಚ್​ಡಿಡಿ, ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ.

ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ. ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು. ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಎಚ್.ಡಿ.ಡಿ, ಹಾಸನದಿಂದ ದೇವೇಗೌಡರು ನಿಲ್ಲಬೇಕು ಎಂದರು. ನಾನು ಕಳೆದಬಾರಿಯೇ ಹೇಳಿದ್ದೇನೆ, ನಾನು ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೇನೆ. ನಾನು ವ್ಹೀಲ್ ಚೇರ್ ನಲ್ಲೇ ಬಂದೆ, ದೇವಾಲಯದಲ್ಲಿ ನಡೆದುಕೊಂಡೆ ಹೋದೆ. ದೇವೇಗೌಡರೆ ನೀವು 15 ಚುನಾವಣೆ ಕಳೆದಿದ್ದೀರಿ, ಜಾತ್ಯಾತೀತ ‌ತತ್ವದ ಅಡಿಯಲ್ಲಿ ರಾಜಕೀಯ‌ ಮಾಡಿದ್ದೀರಿ. ಈಗ ಏಕೆ ಮಾರ್ಪಾಡು ಮಾಡಿಕೊಂಡಿದ್ದೀರಿ ಎನ್ನುತ್ತಾರೆ. ಕುಮಾರಸ್ವಾಮಿ ಪ್ರತಿ ಪಂಚಾಯಿತಿಗೆ ಆಧುನಿಕ ಶಾಲೆ, ಆಸ್ಪತ್ರೆ ಕಟ್ಟುತ್ತೇನೆ ಎಂದರು.

ನಾನು ಈ ಜಿಲ್ಲೆಗೆ ಬಂದಿರೋದು ನನ್ನ ಮೊಮ್ಮಗನ್ನ ಗೆಲ್ಲಿಸೋದಕ್ಕಲ್ಲ, ಈ ಜಿಲ್ಲೆಯ ಅಭಿವೃದ್ಧಿಗಾಗಿ. ನಾವು ಏನು ಮೋಸ ಮಾಡಿದ್ದೇವೆ ಹೇಳಲಿ, ನಮ್ಮ ಸಮಾಜದವರನ್ನ ದೊಡ್ಡ ದೊಡ್ಡ ಸ್ಥಾನಕ್ಕೆ ಕಳಿಸಿದ್ದೇನೆ. ಅವರೆಲ್ಲಾ ಸೇರಿ ನಮ್ಮನ್ನ ಸೋಲಿಸಿದರು, ನಾನು ಕಾಂಗ್ರೆಸ್ ಗಾಗಿ‌ ನನ್ನ ಜೀವನವನ್ನೇ ತೆತ್ತಿದ್ದೇನೆ. ಒಂದು ಪುರಸಭೆ ಚುನಾವಣೆ ಗೆಲ್ಲಿಸೋಕೆ ದೇಶದ ಮಾಜಿ ಪ್ರಧಾನಿ ಆದವನು ಇಲ್ಲಿ ಬಂದು ಕೂತೆ ಎಂದರು.

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ನಾನು

ಮುಸಲ್ಮಾನ ಬಂದುಗಳು ನನ್ನ ಅಣ್ಣ ತಮ್ಮಂದಿರು, ನಿಮಗಾಗಿ ಈ ಶರೀರವನ್ನ ತ್ಯಾಗ ಮಾಡಿದ್ದೇನೆ. ನಿಮಗೆ ಮೀಸಲಾತಿ ನೀಡಿದ್ದೇನೆ, ಖರ್ಗೆಯವರು ಒಮ್ಮೆ ಮಾತ್ರ ಮೀಸಲಾತಿ ಕೊಡೋಣಾ ಎಂದಿದ್ದರು. ನಾನು ಕೊಟ್ಟ ಮೀಸಲಾತಿಯನ್ನ ಇಲ್ಲಿಯವರೆಗೂ ತೆಗೆದು ಹಾಕಲಿಕ್ಕೆ ಆಗಿಲ್ಲ, ಬೆಟ್ಟದ ರಂಗನಾಥ ಸ್ವಾಮಿಗೆ ಹರಕೆ ಮಾಡಿಕೊಂಡ ನಂತರ‌ ನಾನು ಹುಟ್ಟಿದ್ದೇನೆ. ಎಲ್ಲಾ ಸಮುದಾಯದ ದೇವಾಲಯಗಳಿಗೂ ಹೋಗಿದ್ದೇನೆ. ನನಗೆ ಎಲ್ಲಾ ದೇವಸ್ಥಾನಗಳೂ ಒಂದೇ, ಯಾರೋ ಒಬ್ಬ ರೇವಣ್ಣವರ ಮೇಲೆ ಆಪಾದನೆ ಮಾಡಿದ್ದಾರೆ. ಮಾಡಲಿ ಅವರು ದೊಡ್ಡವರು ನೋಡೋಣಾ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago