ಬೆಂಗಳೂರು : ರಾಜ್ಯದಲ್ಲಿ ಡೆಂಘೀ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಮತ್ತಷ್ಟು ಆತಂಕ ಎದುರಾಗಿದೆ. ಮಹಾಮಾರಿ ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬಾಲಕನೋರ್ವ ಡೆಂಘೀಗೆ ಬಲಿಯಾಗಿದ್ದಾನೆ.ಈಗಾಗಲೇ ಡೆಂಘೀ ಮಹಾಮಾರಿಗೆ ಈಗಾಗಲೇ ಹಾಸನದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ 11 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಡೆಂಘೀ ಜ್ವರದಿಂದ ಬಳಲುತ್ತಿದ್ದ ಅಂಜನಾಪುರದ ಗಗನ್(11) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಡರಾತ್ರಿ ಸಾವನ್ನಪ್ಪಿದ್ದಾನೆ.ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಅಬ್ಬರ ಮುಂದುವರೆದಿದೆ. ದಿನೇ ದಿನೇ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…