ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಆ.17ರ ಶನಿವಾರ ವರದಿಯಾಗಿದೆ.
ಕೆಲ ತಿಂಗಳ ಹಿಂದಷ್ಟೇ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿದ್ದ ಈ ದೇವಸ್ಥಾನದಲ್ಲಿ ಅಂದಾಜು ಸುಮಾರು 40 ಸಾವಿರಕ್ಕೂ ಅಧಿಕ ನಗದು ಕಳ್ಳತನ ಆಗಿದೆ ಎಂದು ತಿಳಿದು ಬಂದಿದೆ.
ಬಾಗಿಲ ಚಿಲಕದ ಸ್ಕ್ರೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ, ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಹಣವನ್ನು ಎಗರಿಸಿದ್ದಾನೆ.
ಚಪ್ಪಲಿ ಹಾಕಿಕೊಂಡೆ ಕೈ ಮುಗಿದು ಬಳಿಕ ಕಳ್ಳತನ ಕೃತ್ಯ ನಡೆಸಿದ್ದು, ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…