Featured

AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ, ಮಿಲಿಟರಿ ಸಹಕಾರಕ್ಕಾಗಿ 10 ವರ್ಷಗಳ ಒಪ್ಪಂದ ನವೀಕರಣ – Vishwanews24

AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ, ಮಿಲಿಟರಿ ಸಹಕಾರಕ್ಕಾಗಿ 10 ವರ್ಷಗಳ ಒಪ್ಪಂದ ನವೀಕರಣ – Vishwanews24

ನವದೆಹಲಿ: ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಷ್ಯಾ ರಕ್ಷಣಾ ಸಚಿವ ಸರ್ಗೆ ಶೋಯಿಗು ಅವರನ್ನು ಭೇಟಿಯಾದ ನಂತರ ತಿಳಿಸಿದ್ದಾರೆ.

“ಭಾರತಕ್ಕೆ ರಷ್ಯಾದ ಬಲವಾದ ಬೆಂಬಲವನ್ನು ಭಾರತ ಶ್ಲಾಘಿಸುತ್ತದೆ. ನಮ್ಮ ಸಹಕಾರವು ಇಡೀ ಪ್ರದೇಶಕ್ಕೆ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ತರುತ್ತದೆ ಎಂದು ನಾವು ಭಾವಿಸುತ್ತೇವೆ. ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರಕ್ಕೆ ಸಂಬಂಧಿಸಿದಂತೆ ಹಲವಾರು ಒಪ್ಪಂದಗಳು/ ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿರುವುದು ಸಂತೋಷ ತಂದಿದೆ” ಎಂದು ರಾಜನಾಥ್ ಸಿಂಗ್ ಎಂದು ಟ್ವೀಟ್ ಮಾಡಿದ್ದಾರೆ.

ಶೋಯಿಗು ಅವರೊಂದಿಗಿನ ಮಾತುಕತೆ “ಉತ್ಪಾದಕ, ಫಲಪ್ರದ ಮತ್ತು ಗಣನೀಯ” ಎಂದು ಕರೆದಿರುವ ರಾಜನಾಥ್ ಸಿಂಗ್, “ಭಾರತವು ರಷ್ಯಾದೊಂದಿಗೆ ತನ್ನ ವಿಶೇಷ ಮತ್ತು ವಿಶಿಷ್ಠ ಕಾರ್ಯತಂತ್ರದ ಪಾಲುದಾರಿಕೆಯನ್ನು ಗೌರವಿಸುತ್ತದೆ” ಎಂದು ಹೇಳಿದ್ದಾರೆ.

2021 ರಿಂದ 2031ರ ವರೆಗೆ ಮಿಲಿಟರಿ-ತಾಂತ್ರಿಕ ಸಹಕಾರ ವ್ಯವಸ್ಥೆಯಡಿ ಭಾರತ-ರಷ್ಯಾ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ 6,01,427 ಅಸಾಲ್ಟ್ ರೈಫಲ್ಸ್ AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ ಹಾಕಿವೆ.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

11 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

12 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

12 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

12 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

12 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

13 hours ago