Featured

AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ, ಮಿಲಿಟರಿ ಸಹಕಾರಕ್ಕಾಗಿ 10 ವರ್ಷಗಳ ಒಪ್ಪಂದ ನವೀಕರಣ – Vishwanews24

AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ, ಮಿಲಿಟರಿ ಸಹಕಾರಕ್ಕಾಗಿ 10 ವರ್ಷಗಳ ಒಪ್ಪಂದ ನವೀಕರಣ – Vishwanews24

ನವದೆಹಲಿ: ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಷ್ಯಾ ರಕ್ಷಣಾ ಸಚಿವ ಸರ್ಗೆ ಶೋಯಿಗು ಅವರನ್ನು ಭೇಟಿಯಾದ ನಂತರ ತಿಳಿಸಿದ್ದಾರೆ.

“ಭಾರತಕ್ಕೆ ರಷ್ಯಾದ ಬಲವಾದ ಬೆಂಬಲವನ್ನು ಭಾರತ ಶ್ಲಾಘಿಸುತ್ತದೆ. ನಮ್ಮ ಸಹಕಾರವು ಇಡೀ ಪ್ರದೇಶಕ್ಕೆ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ತರುತ್ತದೆ ಎಂದು ನಾವು ಭಾವಿಸುತ್ತೇವೆ. ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರಕ್ಕೆ ಸಂಬಂಧಿಸಿದಂತೆ ಹಲವಾರು ಒಪ್ಪಂದಗಳು/ ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿರುವುದು ಸಂತೋಷ ತಂದಿದೆ” ಎಂದು ರಾಜನಾಥ್ ಸಿಂಗ್ ಎಂದು ಟ್ವೀಟ್ ಮಾಡಿದ್ದಾರೆ.

ಶೋಯಿಗು ಅವರೊಂದಿಗಿನ ಮಾತುಕತೆ “ಉತ್ಪಾದಕ, ಫಲಪ್ರದ ಮತ್ತು ಗಣನೀಯ” ಎಂದು ಕರೆದಿರುವ ರಾಜನಾಥ್ ಸಿಂಗ್, “ಭಾರತವು ರಷ್ಯಾದೊಂದಿಗೆ ತನ್ನ ವಿಶೇಷ ಮತ್ತು ವಿಶಿಷ್ಠ ಕಾರ್ಯತಂತ್ರದ ಪಾಲುದಾರಿಕೆಯನ್ನು ಗೌರವಿಸುತ್ತದೆ” ಎಂದು ಹೇಳಿದ್ದಾರೆ.

2021 ರಿಂದ 2031ರ ವರೆಗೆ ಮಿಲಿಟರಿ-ತಾಂತ್ರಿಕ ಸಹಕಾರ ವ್ಯವಸ್ಥೆಯಡಿ ಭಾರತ-ರಷ್ಯಾ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ 6,01,427 ಅಸಾಲ್ಟ್ ರೈಫಲ್ಸ್ AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ ಹಾಕಿವೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago