BIG BREAKING : ಮಳಲಿಯಲ್ಲಿರುವ ಮಸೀದಿ ಜಾಗದಲ್ಲಿ ಪೂರ್ಣ ದೇವ ಸಾನಿಧ್ಯ ಇದೆ : ತಾಂಬೂಲ ಪ್ರಶ್ನೆಯಲ್ಲಿ ಹೊರಬಿದ್ದ ಸತ್ಯ : vishwanews24
ಮಂಗಳೂರು: ಮಳಲಿ ಮಸೀದಿಯಲ್ಲಿ ಗೋಚರವಾದ ಹಿಂದು ಧರ್ಮದ ದೇವಸ್ಥಾನದ ಶೈಲಿಯ ಗೋಪುರ ಹಾಗೂ ವಿನ್ಯಾಸದ ಅನುಮಾನವಾಗಿ ಇಂದು ರಾಮಾಂಜನೇಯ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಸದ್ಯ ನಡೆಯುತ್ತಿದ್ದು ಮೊದಲ ಚಿಂತನೆಯಲ್ಲಿ ಮಸೀದಿ ಇರುವ ಜಾಗದಲ್ಲಿ ದೇವಸಾನಿಧ್ಯ ಇದೆ ಎಂದು ಪ್ರಶ್ನಾ ಚಿಂತನೆಯ ರಾಶಿ ಮೂಲಗಳು ತಿಳಿಸಿದೆ.ಮುಂದಿನ ವಿಮರ್ಷೆ ಆಗಬೇಕಾಗಿದೆ.
ಸಾನಿಧ್ಯದಲ್ಲಿ 11.14.59 ಮೀನಾ ರಾಶಿ ಗುರುವಿನ ಉದಯವಾಗಿದೆ -ವಿಶೇಷ ಆರಾಧನೆ ಪೂರ್ವ ಕಾಲದಲ್ಲಿತ್ತು,ಪೂರ್ಣ ಚೈತನ್ಯ ಈ ಜಾಗದಲ್ಲಿ ಕಾಣುತ್ತಿದೆ ಎಂದರು.
ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಹಿಂದೂ ಸಂಘಟನೆಯ ಮುಖಂಡರು ಉಪಸ್ಥಿತರಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…