BIG BREAKING : ಮಳಲಿಯಲ್ಲಿರುವ ಮಸೀದಿ ಜಾಗದಲ್ಲಿ ಪೂರ್ಣ ದೇವ ಸಾನಿಧ್ಯ ಇದೆ : ತಾಂಬೂಲ ಪ್ರಶ್ನೆಯಲ್ಲಿ ಹೊರಬಿದ್ದ ಸತ್ಯ : vishwanews24
ಮಂಗಳೂರು: ಮಳಲಿ ಮಸೀದಿಯಲ್ಲಿ ಗೋಚರವಾದ ಹಿಂದು ಧರ್ಮದ ದೇವಸ್ಥಾನದ ಶೈಲಿಯ ಗೋಪುರ ಹಾಗೂ ವಿನ್ಯಾಸದ ಅನುಮಾನವಾಗಿ ಇಂದು ರಾಮಾಂಜನೇಯ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಸದ್ಯ ನಡೆಯುತ್ತಿದ್ದು ಮೊದಲ ಚಿಂತನೆಯಲ್ಲಿ ಮಸೀದಿ ಇರುವ ಜಾಗದಲ್ಲಿ ದೇವಸಾನಿಧ್ಯ ಇದೆ ಎಂದು ಪ್ರಶ್ನಾ ಚಿಂತನೆಯ ರಾಶಿ ಮೂಲಗಳು ತಿಳಿಸಿದೆ.ಮುಂದಿನ ವಿಮರ್ಷೆ ಆಗಬೇಕಾಗಿದೆ.
ಸಾನಿಧ್ಯದಲ್ಲಿ 11.14.59 ಮೀನಾ ರಾಶಿ ಗುರುವಿನ ಉದಯವಾಗಿದೆ -ವಿಶೇಷ ಆರಾಧನೆ ಪೂರ್ವ ಕಾಲದಲ್ಲಿತ್ತು,ಪೂರ್ಣ ಚೈತನ್ಯ ಈ ಜಾಗದಲ್ಲಿ ಕಾಣುತ್ತಿದೆ ಎಂದರು.
ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಹಿಂದೂ ಸಂಘಟನೆಯ ಮುಖಂಡರು ಉಪಸ್ಥಿತರಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…