ಕಾಪು: ಲಾಕ್-ಡೌನ್ ರಿಲೀಫ್ ಆಗುತಿದ್ದಂತೆ ಕಾಪುವಿನ ಖಡಕ್ ತಹಶಿಲ್ದಾರ್ ಪ್ರತಿಭಾ ಅಕ್ರಮ ದಂಧೆಕೋರರ ಬೇಟೆಗೆ ಇಳಿದಿದ್ದಾರೆ.
ಕಾಪು ತಾಲೂಕಿನ ಎರ್ಮಾಳು ಎಂಬಲ್ಲಿ ಅಕ್ರಮವಾಗಿ ಸುಮಾರು 800 ಮೆಟ್ರಿಕ್ ಟನ್ ಸಿಲಿಕಾನ್ ಮರಳು ದಾಸ್ತಾನು ಆಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತಹಶೀಲ್ದಾರ್ ಮತ್ತು ತಂಡ ದಾಳಿ ನಡೆಸಿ ಎಲ್ಲಾ ಮರಳನ್ನು ಸೀಸ್ ಮಾಡಿದ್ದಾರೆ.
ಸ್ಥಳಿಯರಾದ ಗಿರೀಶ್ ಎಂಬವರಿಗೆ ಸೇರಿದ ಮರಳು ಇದಾಗಿದ್ದು ಎಂಬ ಮಾಹಿತಿ ಇದ್ದು ಇವರ ಮೇಲೆ ಪ್ರಕರಣ ದಾಖಲಾಗಬಹುದು ಎಂದು
ಮಾಹಿತಿ ಲಭ್ಯವಾಗಿದೆ.
ದಾಳಿ ನಡೆಸಿದ ಸಂಧರ್ಭದಲ್ಲಿ ಕಂದಾಯ ಅಧಿಕಾರಿ,ಕಾಪು ತಾಲೂಕು ಗಣಿ ಅಧಿಕಾರಿ,ಗ್ರಾಮ ಕಾರಣಿಕ ಇದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…