ಕಾಪು: ಲಾಕ್-ಡೌನ್ ರಿಲೀಫ್ ಆಗುತಿದ್ದಂತೆ ಕಾಪುವಿನ ಖಡಕ್ ತಹಶಿಲ್ದಾರ್ ಪ್ರತಿಭಾ ಅಕ್ರಮ ದಂಧೆಕೋರರ ಬೇಟೆಗೆ ಇಳಿದಿದ್ದಾರೆ.
ಕಾಪು ತಾಲೂಕಿನ ಎರ್ಮಾಳು ಎಂಬಲ್ಲಿ ಅಕ್ರಮವಾಗಿ ಸುಮಾರು 800 ಮೆಟ್ರಿಕ್ ಟನ್ ಸಿಲಿಕಾನ್ ಮರಳು ದಾಸ್ತಾನು ಆಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತಹಶೀಲ್ದಾರ್ ಮತ್ತು ತಂಡ ದಾಳಿ ನಡೆಸಿ ಎಲ್ಲಾ ಮರಳನ್ನು ಸೀಸ್ ಮಾಡಿದ್ದಾರೆ.
ಸ್ಥಳಿಯರಾದ ಗಿರೀಶ್ ಎಂಬವರಿಗೆ ಸೇರಿದ ಮರಳು ಇದಾಗಿದ್ದು ಎಂಬ ಮಾಹಿತಿ ಇದ್ದು ಇವರ ಮೇಲೆ ಪ್ರಕರಣ ದಾಖಲಾಗಬಹುದು ಎಂದು
ಮಾಹಿತಿ ಲಭ್ಯವಾಗಿದೆ.
ದಾಳಿ ನಡೆಸಿದ ಸಂಧರ್ಭದಲ್ಲಿ ಕಂದಾಯ ಅಧಿಕಾರಿ,ಕಾಪು ತಾಲೂಕು ಗಣಿ ಅಧಿಕಾರಿ,ಗ್ರಾಮ ಕಾರಣಿಕ ಇದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…